ಬ್ರೇಕಿಂಗ್ ನ್ಯೂಸ್
21-01-25 09:43 pm Mangalore Correspondent ಕರಾವಳಿ
ಮಂಗಳೂರು, ಜ.21: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಗೆ ಅಡಗಿಕೊಳ್ಳಲು ಸಹಾಯ ಮಾಡಿದ್ದ ಮತ್ತೊಬ್ಬ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.
ಅತೀಕ್ ಅಹ್ಮದ್ ಬಂಧಿತ ವ್ಯಕ್ತಿಯಾಗಿದ್ದು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ 21ನೇ ಆರೋಪಿಯಾಗಿದ್ದಾನೆ. ಮುಸ್ತಫಾ ಪೈಚಾರ್ ಪ್ರಕರಣದ ಸೂತ್ರಧಾರನಾಗಿದ್ದು ಆತನಿಗೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಅತೀಕ್ ಅಹ್ಮದ್ ಸಹಾಯ ಮಾಡಿದ್ದ. ಚೆನ್ನೈ ಮತ್ತಿತರ ಕಡೆ ಅಡಗಿ ಕುಳಿತುಕೊಳ್ಳಲು ಆಶ್ರಯ ಮಾಡಿ ಕೊಟ್ಟಿದ್ದ. ಎರಡು ವರ್ಷದ ಬಳಿಕ 2024ರ ಮೇ ತಿಂಗಳಲ್ಲಿ ಮುಸ್ತಫಾ ಎನ್ಐಎ ಬಲೆಗೆ ಬಿದ್ದಿದ್ದ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎ 2022ರ ಆಗಸ್ಟ್ ತಿಂಗಳಲ್ಲಿ ಕೈಗೆತ್ತಿಕೊಂಡಿತ್ತು. ಹಿಂದು ಸಂಘಟನೆ ಮತ್ತು ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿ ಕೊಲ್ಲುವುದಕ್ಕಾಗಿ ಪಿಎಫ್ಐ ಸಶಸ್ತ್ರ ಸರ್ವಿಸ್ ಟೀಮ್ ರೆಡಿ ಮಾಡಿತ್ತು. ದೇಶಾದ್ಯಂತ ದೇಶದ್ರೋಹಿ ಚಟುವಟಿಕೆ ನಡೆಸಲು ಸದ್ದಿಲ್ಲದೆ ಕೆಲಸ ಮಾಡುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐ ಸರ್ವಿಸ್ ಟೀಮ್ ನಲ್ಲಿ ಮುಸ್ತಫಾ ಮುಖ್ಯಸ್ಥನಾಗಿದ್ದ.
ಎನ್ಐಎ ಅಧಿಕಾರಿಗಳು ಪ್ರಕರಣದಲ್ಲಿ ತನಿಖೆ ಮುಂದುವರಿಸಿದ್ದು ಇನ್ನೂ ಆರು ಮಂದಿಯ ಪತ್ತೆಗಾಗಿ ಬಲೆ ಬೀಸಿದೆ. ಆರು ಮಂದಿಯ ಪತ್ತೆಗೆ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಿಸಿದೆ.
The National Investigation Agency (NIA) on Tuesday announced the arrest of a key accused who allegedly sheltered the chief conspirator in the Praveen Nettaru murder case. Ateeq Ahmed is the 21st accused to be arrested in the case relating to the brutal killing of Nettaruin Bellare village of Dakshina Kannada District, Karnataka, by members of the banned Popular Front of India (PFI) in July 2022, the agency said.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm