ಬ್ರೇಕಿಂಗ್ ನ್ಯೂಸ್
21-01-25 09:43 pm Mangalore Correspondent ಕರಾವಳಿ
ಮಂಗಳೂರು, ಜ.21: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಗೆ ಅಡಗಿಕೊಳ್ಳಲು ಸಹಾಯ ಮಾಡಿದ್ದ ಮತ್ತೊಬ್ಬ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.
ಅತೀಕ್ ಅಹ್ಮದ್ ಬಂಧಿತ ವ್ಯಕ್ತಿಯಾಗಿದ್ದು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ 21ನೇ ಆರೋಪಿಯಾಗಿದ್ದಾನೆ. ಮುಸ್ತಫಾ ಪೈಚಾರ್ ಪ್ರಕರಣದ ಸೂತ್ರಧಾರನಾಗಿದ್ದು ಆತನಿಗೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಅತೀಕ್ ಅಹ್ಮದ್ ಸಹಾಯ ಮಾಡಿದ್ದ. ಚೆನ್ನೈ ಮತ್ತಿತರ ಕಡೆ ಅಡಗಿ ಕುಳಿತುಕೊಳ್ಳಲು ಆಶ್ರಯ ಮಾಡಿ ಕೊಟ್ಟಿದ್ದ. ಎರಡು ವರ್ಷದ ಬಳಿಕ 2024ರ ಮೇ ತಿಂಗಳಲ್ಲಿ ಮುಸ್ತಫಾ ಎನ್ಐಎ ಬಲೆಗೆ ಬಿದ್ದಿದ್ದ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎ 2022ರ ಆಗಸ್ಟ್ ತಿಂಗಳಲ್ಲಿ ಕೈಗೆತ್ತಿಕೊಂಡಿತ್ತು. ಹಿಂದು ಸಂಘಟನೆ ಮತ್ತು ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿ ಕೊಲ್ಲುವುದಕ್ಕಾಗಿ ಪಿಎಫ್ಐ ಸಶಸ್ತ್ರ ಸರ್ವಿಸ್ ಟೀಮ್ ರೆಡಿ ಮಾಡಿತ್ತು. ದೇಶಾದ್ಯಂತ ದೇಶದ್ರೋಹಿ ಚಟುವಟಿಕೆ ನಡೆಸಲು ಸದ್ದಿಲ್ಲದೆ ಕೆಲಸ ಮಾಡುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐ ಸರ್ವಿಸ್ ಟೀಮ್ ನಲ್ಲಿ ಮುಸ್ತಫಾ ಮುಖ್ಯಸ್ಥನಾಗಿದ್ದ.
ಎನ್ಐಎ ಅಧಿಕಾರಿಗಳು ಪ್ರಕರಣದಲ್ಲಿ ತನಿಖೆ ಮುಂದುವರಿಸಿದ್ದು ಇನ್ನೂ ಆರು ಮಂದಿಯ ಪತ್ತೆಗಾಗಿ ಬಲೆ ಬೀಸಿದೆ. ಆರು ಮಂದಿಯ ಪತ್ತೆಗೆ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಿಸಿದೆ.
The National Investigation Agency (NIA) on Tuesday announced the arrest of a key accused who allegedly sheltered the chief conspirator in the Praveen Nettaru murder case. Ateeq Ahmed is the 21st accused to be arrested in the case relating to the brutal killing of Nettaruin Bellare village of Dakshina Kannada District, Karnataka, by members of the banned Popular Front of India (PFI) in July 2022, the agency said.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm