ಬ್ರೇಕಿಂಗ್ ನ್ಯೂಸ್
21-01-25 09:43 pm Mangalore Correspondent ಕರಾವಳಿ
ಮಂಗಳೂರು, ಜ.21: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಗೆ ಅಡಗಿಕೊಳ್ಳಲು ಸಹಾಯ ಮಾಡಿದ್ದ ಮತ್ತೊಬ್ಬ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.
ಅತೀಕ್ ಅಹ್ಮದ್ ಬಂಧಿತ ವ್ಯಕ್ತಿಯಾಗಿದ್ದು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ 21ನೇ ಆರೋಪಿಯಾಗಿದ್ದಾನೆ. ಮುಸ್ತಫಾ ಪೈಚಾರ್ ಪ್ರಕರಣದ ಸೂತ್ರಧಾರನಾಗಿದ್ದು ಆತನಿಗೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಅತೀಕ್ ಅಹ್ಮದ್ ಸಹಾಯ ಮಾಡಿದ್ದ. ಚೆನ್ನೈ ಮತ್ತಿತರ ಕಡೆ ಅಡಗಿ ಕುಳಿತುಕೊಳ್ಳಲು ಆಶ್ರಯ ಮಾಡಿ ಕೊಟ್ಟಿದ್ದ. ಎರಡು ವರ್ಷದ ಬಳಿಕ 2024ರ ಮೇ ತಿಂಗಳಲ್ಲಿ ಮುಸ್ತಫಾ ಎನ್ಐಎ ಬಲೆಗೆ ಬಿದ್ದಿದ್ದ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎ 2022ರ ಆಗಸ್ಟ್ ತಿಂಗಳಲ್ಲಿ ಕೈಗೆತ್ತಿಕೊಂಡಿತ್ತು. ಹಿಂದು ಸಂಘಟನೆ ಮತ್ತು ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿ ಕೊಲ್ಲುವುದಕ್ಕಾಗಿ ಪಿಎಫ್ಐ ಸಶಸ್ತ್ರ ಸರ್ವಿಸ್ ಟೀಮ್ ರೆಡಿ ಮಾಡಿತ್ತು. ದೇಶಾದ್ಯಂತ ದೇಶದ್ರೋಹಿ ಚಟುವಟಿಕೆ ನಡೆಸಲು ಸದ್ದಿಲ್ಲದೆ ಕೆಲಸ ಮಾಡುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐ ಸರ್ವಿಸ್ ಟೀಮ್ ನಲ್ಲಿ ಮುಸ್ತಫಾ ಮುಖ್ಯಸ್ಥನಾಗಿದ್ದ.
ಎನ್ಐಎ ಅಧಿಕಾರಿಗಳು ಪ್ರಕರಣದಲ್ಲಿ ತನಿಖೆ ಮುಂದುವರಿಸಿದ್ದು ಇನ್ನೂ ಆರು ಮಂದಿಯ ಪತ್ತೆಗಾಗಿ ಬಲೆ ಬೀಸಿದೆ. ಆರು ಮಂದಿಯ ಪತ್ತೆಗೆ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಿಸಿದೆ.
The National Investigation Agency (NIA) on Tuesday announced the arrest of a key accused who allegedly sheltered the chief conspirator in the Praveen Nettaru murder case. Ateeq Ahmed is the 21st accused to be arrested in the case relating to the brutal killing of Nettaruin Bellare village of Dakshina Kannada District, Karnataka, by members of the banned Popular Front of India (PFI) in July 2022, the agency said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm