ಬ್ರೇಕಿಂಗ್ ನ್ಯೂಸ್
23-01-25 02:33 pm Mangalore Correspondent ಕರಾವಳಿ
ಮಂಗಳೂರು, ಜ.23: ನಗರದ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಸೆಂಟರ್ ಒಂದಕ್ಕೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯಿರುವ ಕಲರ್ಸ್ ಹೆಸರಿನ ಮಸಾಜ್ ಸೆಂಟರಿಗೆ ಇಂದು(ಜ.23) ಮಧ್ಯಾಹ್ನ ಹೊತ್ತಿಗೆ ಕೆಲವಾರು ಕಾರ್ಯಕರ್ತರು ಸೇರಿ ದಾಳಿ ನಡೆಸಿದ್ದಾರೆ. ಶ್ರೀರಾಮ ಸೇನೆ ಸಂಘಟನೆಯ ಪ್ರಸಾದ್ ಅತ್ತಾವರ ನೇತೃತ್ವದ ಹುಡುಗರು ದಾಳಿ ನಡೆಸಿದ್ದಾಗಿ ತಿಳಿದುಬಂದಿದೆ.
ಮಸಾಜ್ ಪಾರ್ಲರ್ ಒಳಗಿನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್ ಗಳನ್ನು ಪುಡಿಗಟ್ಟಿದ್ದು, ಅಲ್ಲಿದ್ದ ಹುಡುಗಿಯರಿಗೆ ನೀವು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದೀರಾ ಎಂದು ಆವಾಜ್ ಹಾಕಿದ್ದಾರೆ. ಹುಡುಗಿಯರು ಕೈಮುಗಿದು ಹಲ್ಲೆ ಮಾಡಬೇಡಿ ಎಂದು ಬೇಡಿಕೊಳ್ಳುವ ವಿಡಿಯೋ ಇದೆ. ಕಾರ್ಯಕರ್ತರೇ ಜೊತೆಗೆ ಕ್ಯಾಮರಾಮನ್ ಒಬ್ಬನನ್ನು ಕರೆದೊಯ್ದು ದಾಳಿ ನಡೆಸಿರುವಂತೆ ತೋರುತ್ತಿದೆ. ಇದರ ವಿಡಿಯೋವನ್ನು ಕಾರ್ಯಕರ್ತರೇ ಬಿಡುಗಡೆ ಮಾಡಿದ್ದಾರೆ.



\



ಮಾಹಿತಿ ಪ್ರಕಾರ, ಈ ಮಸಾಜ್ ಪಾರ್ಲರನ್ನು ಒಂದು ವರ್ಷದಿಂದ ನಡೆಸುತ್ತಿದ್ದು, ಸುಧೀರ್ ಎಂಬವರಿಗೆ ಸೇರಿದ್ದಾಗಿದೆ. ಮಂಗಳೂರು ನಗರದಲ್ಲಿ ಈ ರೀತಿಯ 16 ಮಸಾಜ್ ಸೆಂಟರ್ ಗಳಿದ್ದು, ಕೆಲವು ಪರವಾನಗಿ ಹೊಂದಿಲ್ಲದೆಯೂ ನಡೆಯುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಇದೇ ರೀತಿ ಕೇಂದ್ರವೊಂದಕ್ಕೆ ದಾಳಿ ನಡೆಸಿದ್ದು ವಿಡಿಯೋ ವೈರಲ್ ಆಗಿತ್ತು. ಆದರೆ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ. ಅಕ್ರಮ ಮಸಾಜ್ ಪಾರ್ಲರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದು ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರೂ, ಕ್ರಮ ಜರುಗಿಸಿಲ್ಲ. ಇದೀಗ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
Mangalore Unisex saloon at Bejai vandalised by Prasad attavar ram sena members over illegal activities. The activist have vandalised the entire shop alleging of illegal activities in the name of spa. The video of this has gone viral on social media.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm