ಬ್ರೇಕಿಂಗ್ ನ್ಯೂಸ್
23-01-25 08:25 pm Mangalore Correspondent ಕರಾವಳಿ
ಮಂಗಳೂರು, ಜ.23: ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ಮಾಡಿದ್ದಾರೆಂದು ಆರೋಪಿಸಿ ಪೊಲೀಸರು ರಾಮ ಸೇನಾ ಸಂಘಟನೆಯ 14 ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮ ಸೇನೆಯ ಕಾರ್ಯಕರ್ತರು ಗುರುವಾರ ಮಧ್ಯಾಹ್ನ ದಾಳಿ ನಡೆಸಿದ್ದು, ಹುಡುಗಿಯರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೆ, ಅಲ್ಲಿದ್ದ ಪೀಠೋಪಕರಣಗಳನ್ನು ಪುಡಿ ಮಾಡಿದ್ದರು. ಘಟನೆಯ ವಿಡಿಯೋವನ್ನು ಸ್ಥಳೀಯ ವಾಹಿನಿಯ ಕ್ಯಾಮರಾಮನ್ ಒಬ್ಬರಲ್ಲಿ ಮಾಡಿಸಿದ್ದರು.





ಆನಂತರ, ವಿಡಿಯೋ ಸಹಿತ ಸುದ್ದಿ ಇತರೇ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಘಟನೆ ಹಿನ್ನೆಲೆಯಲ್ಲಿ ಮಸಾಜ್ ಪಾರ್ಲರ್ ಮಾಲೀಕ ಸುಧೀರ್ ಶೆಟ್ಟಿ ಬರ್ಕೆ ಠಾಣೆಗೆ ದೂರು ನೀಡಿದ್ದು, ಬಿಎನ್ ಎಸ್ ಸೆಕ್ಷನ್ ಪ್ರಕಾರ 329(2), 324(5), 74, 351(3), 115 (2), 109, 352, 190 ಅಡಿ ಕೇಸು ದಾಖಲಾಗಿದೆ. ಇದರಂತೆ, ಪೊಲೀಸರು ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಕುಡುಪು ಬಳಿಯ ಮನೆಯಿಂದಲೇ ಎಳೆದೊಯ್ದು ಬಂಧಿಸಿದ್ದಾರೆ. ಇದರ ಬೆನ್ನಲ್ಲೆ ಕಾರ್ಯಕರ್ತರಾದ ಹರ್ಷರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇತ್, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್, ವಿಘ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ ಅವರನ್ನು ಬಂಧಿಸಿದ್ದಾರೆ.
14 ram sena activist arrested in saloon attack case at bejai in Mangalore. The arrested are identified as Harshraj, Mohan Das, Purandara, Ravish, Ankit, Kali Muttu, Abhilash, Deepak, Vignesh, Sharan Raj, Pradeep Poojari, and ram sena leader Prasad Attavar
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm