ಬ್ರೇಕಿಂಗ್ ನ್ಯೂಸ್
24-01-25 09:02 pm Mangalore Correspondent ಕರಾವಳಿ
ಮಂಗಳೂರು, ಜ.24: ಮಂಗಳೂರು ನಗರದಲ್ಲಿ ಯುನಿಸೆಕ್ಸ್ ಸೆಲೂನ್ ಹೆಸರಲ್ಲಿ ಅಕ್ರಮ ಚಟುವಟಿಕೆ, ಅನೈತಿಕ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ಮತ್ತು ದುರ್ಗಾವಾಹಿನಿ ಘಟಕದ ಸದಸ್ಯರು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಆಯುಕ್ತರು, ಮೇಯರ್ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರಿಗೆ ಮನವಿ ಕೊಟ್ಟು ಆಗ್ರಹ ಮಾಡಿದ್ದಾರೆ.
ಯುನಿಸೆಕ್ಸ್ ಸೆಲೂನ್ ಹೆಸರಲ್ಲಿ ಅನೈತಿಕ ದಂಧೆ ನಡೆಯುತ್ತಿದ್ದು ಇದಕ್ಕೆ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಳಿಬರುತ್ತಿದೆ. ಸಮಾಜದ ಸ್ವಾಸ್ಥ್ಯ ರಕ್ಷಣೆಗಾಗಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಅಂತಹ ಯುನಿಸೆಕ್ಸ್ ಸೆಲೂನ್ ಗಳ ಪರವಾನಿಗೆ ರದ್ದುಪಡಿಸಬೇಕೆಂದು ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ್, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಜಿಲ್ಲಾ ಸಂಯೋಜಕ್ ನವೀನ್ ಮೂಡುಶೆಡ್ಡೆ, ಜಿಲ್ಲಾ ಸಂಯೋಜಕಿ ಶ್ವೇತಾ ಅದ್ಯಪಾಡಿ ಆಗ್ರಹ ಮಾಡಿದ್ದಾರೆ.



ಇದೇ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ ಕಾಮತ್, ಅಕ್ರಮವಾಗಿ ನಡೆಯುತ್ತಿರುವ ಯುನಿಸೆಕ್ಸ್ ಸೆಲೂನ್ ಗಳ ಲೈಸನ್ಸ್ ರದ್ದುಪಡಿಸಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಅಕ್ರಮ ದಂಧೆಗಳಿಗೆ ಅವಕಾಶ ನೀಡುತ್ತಿರುವುದು ಮತ್ತೊಂದು ರೀತಿಯ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೂ ಕಠಿಣ ಕ್ರಮಕ್ಕೆ ಆಗ್ರಹ ಮಾಡುತ್ತೇನೆ ಎಂದು ಹೇಳಿದ್ದಾರೆ.
Mangalore Vhp demands closure of illegal spa and saloon in Mangalore, visits MLA vedavyas Kamath to take action after attack on saloon at bejai over illegal activities.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm