ಬ್ರೇಕಿಂಗ್ ನ್ಯೂಸ್
24-01-25 09:02 pm Mangalore Correspondent ಕರಾವಳಿ
ಮಂಗಳೂರು, ಜ.24: ಮಂಗಳೂರು ನಗರದಲ್ಲಿ ಯುನಿಸೆಕ್ಸ್ ಸೆಲೂನ್ ಹೆಸರಲ್ಲಿ ಅಕ್ರಮ ಚಟುವಟಿಕೆ, ಅನೈತಿಕ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ಮತ್ತು ದುರ್ಗಾವಾಹಿನಿ ಘಟಕದ ಸದಸ್ಯರು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಆಯುಕ್ತರು, ಮೇಯರ್ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರಿಗೆ ಮನವಿ ಕೊಟ್ಟು ಆಗ್ರಹ ಮಾಡಿದ್ದಾರೆ.
ಯುನಿಸೆಕ್ಸ್ ಸೆಲೂನ್ ಹೆಸರಲ್ಲಿ ಅನೈತಿಕ ದಂಧೆ ನಡೆಯುತ್ತಿದ್ದು ಇದಕ್ಕೆ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಳಿಬರುತ್ತಿದೆ. ಸಮಾಜದ ಸ್ವಾಸ್ಥ್ಯ ರಕ್ಷಣೆಗಾಗಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಅಂತಹ ಯುನಿಸೆಕ್ಸ್ ಸೆಲೂನ್ ಗಳ ಪರವಾನಿಗೆ ರದ್ದುಪಡಿಸಬೇಕೆಂದು ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ್, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಜಿಲ್ಲಾ ಸಂಯೋಜಕ್ ನವೀನ್ ಮೂಡುಶೆಡ್ಡೆ, ಜಿಲ್ಲಾ ಸಂಯೋಜಕಿ ಶ್ವೇತಾ ಅದ್ಯಪಾಡಿ ಆಗ್ರಹ ಮಾಡಿದ್ದಾರೆ.



ಇದೇ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ ಕಾಮತ್, ಅಕ್ರಮವಾಗಿ ನಡೆಯುತ್ತಿರುವ ಯುನಿಸೆಕ್ಸ್ ಸೆಲೂನ್ ಗಳ ಲೈಸನ್ಸ್ ರದ್ದುಪಡಿಸಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಅಕ್ರಮ ದಂಧೆಗಳಿಗೆ ಅವಕಾಶ ನೀಡುತ್ತಿರುವುದು ಮತ್ತೊಂದು ರೀತಿಯ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೂ ಕಠಿಣ ಕ್ರಮಕ್ಕೆ ಆಗ್ರಹ ಮಾಡುತ್ತೇನೆ ಎಂದು ಹೇಳಿದ್ದಾರೆ.
Mangalore Vhp demands closure of illegal spa and saloon in Mangalore, visits MLA vedavyas Kamath to take action after attack on saloon at bejai over illegal activities.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm