ಬ್ರೇಕಿಂಗ್ ನ್ಯೂಸ್
26-01-25 08:18 pm Mangalore Correspondent ಕರಾವಳಿ
ಮಂಗಳೂರು, ಜ.26 : ನಗರದ ಬಂದರಿನಲ್ಲಿರುವ ಈಗಿನ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ಬ್ರಿಟೀಷರ ಕಾಲದಲ್ಲಿ ನಿರ್ಮಾಣಗೊಂಡ ಹಳೆ ಕಟ್ಟಡ "ಕಲೆಕ್ಟರೇಟ್ ಆಫೀಸು" ಕಟ್ಟಡವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಭಾನುವಾರ ನಗರದಲ್ಲಿ ಹಳೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಕಟ್ಟಡ ವೀಕ್ಷಿಸಿ, ಪರಿಶೀಲಿಸಿದರು. ಬಳಿಕ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಸುಮಾರು 200 ವರ್ಷಗಳ ಹಳೆಯ ಈ ಕಟ್ಟಡ ಈಗಲೂ ಸದೃಢವಾಗಿದೆ. ಬಹಳ ಅಪರೂಪದ ಇತಿಹಾಸ ಹೊಂದಿರುವ ಈ ಪಾರಂಪರಿಕ ಕಟ್ಟಡವನ್ನು ಮುಂದಿನ ಜನಾಂಗಕ್ಕೂ ರಕ್ಷಿಸುವ ಉದ್ದೇಶದಿಂದ ಇದನ್ನು ಮ್ಯೂಸಿಯಂ ಆಗಿ ಪರಿವರ್ತಿಸುವುದು ಉತ್ತಮವಾಗಿದೆ ಎಂದರು.



ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಟ್ರಸ್ಟ್ ರಚಿಸಿ, ಪ್ರಮುಖ ವ್ಯಕ್ತಿಗಳನ್ನು ಸೇರಿಸುವಂತೆ ಅವರು ಸೂಚಿಸಿದರು. ಅಲ್ಲದೇ, ಇಲ್ಲಿ ಸ್ಟುಡಿಯೋ ನಿರ್ಮಾಣ, ತೆರೆದ ವೇದಿಕೆ, ಸಣ್ಣ ಉದ್ಯಾನವನ, ವಾಕಿಂಗ್ ಟ್ರ್ಯಾಕ್ ಮತ್ತಿತರ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಲು ಕಂದಾಯ ಸಚಿವರು ತಿಳಿಸಿದರು. ಇಡೀ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಕಾರದಿಂದಲೇ ನಿರ್ವಹಿಸುವಂತೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮತ್ತಿತರರು ಇದ್ದರು.
Convert old Mangalore DC office as heritage building Revenue Minister Krishna Byre Gowda. Revenue Minister Krishna Byre Gowda and District in charge Minister Dinesh Gundu Rao on Sunday directed Deputy Commissioner M.P. Mullai Muhilan to shift in a month to his office in the new office complex that has come up in Padil in Mangaluru.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm