ಬ್ರೇಕಿಂಗ್ ನ್ಯೂಸ್
27-01-25 10:57 pm Mangalore Correspondent ಕರಾವಳಿ
ಮಂಗಳೂರು, ಜ.27: ಪ್ರಕರಣ ಒಂದರಲ್ಲಿ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ಆಗಿದ್ದರೂ ಬಿಡುಗಡೆ ಮಾಡಬೇಕಿದ್ದರೆ 5 ಸಾವಿರ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಮ್ಮದ್ ಶರೀಫ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಬಿಟ್ಟು ಕೊಡಬೇಕಿದ್ದರೆ 5 ಸಾವಿರ ರೂ. ಕೊಡಬೇಕೆಂದು ಮಹಮ್ಮದ್ ಶರೀಫ್ ಹೇಳಿದ್ದು, ಅವರು ಹಣ ಕಡಿಮೆ ಮಾಡುವಂತೆ ಕೇಳಿಕೊಂಡಾಗ ಠಾಣೆಯ ಬರಹಗಾರ್ತಿ ನಾಗರತ್ನ ಎಚ್.ಸಿ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅದರಂತೆ, ನಾಗರತ್ನ ಬಳಿ ಹೋದಾಗ ಬೈದು 3 ಸಾವಿರ ಲಂಚ ನೀಡುವಂತೆ ಹೇಳಿದ್ದಾರೆ. ಕಾನೂನು ಪ್ರಕಾರ ಮಾಡಬೇಕಿದ್ದ ಸರ್ಕಾರಿ ಕೆಲಸಕ್ಕೆ ಲಂಚ ನೀಡಲು ಒಪ್ಪದ ಫಿರ್ಯಾದಿ ವ್ಯಕ್ತಿ ನೇರವಾಗಿ ಲೋಕಾಯುಕ್ತ ಗಮನಕ್ಕೆ ತಂದಿದ್ದಾರೆ.
ಲೋಕಾಯುಕ್ತ ಠಾಣೆಯಲ್ಲಿ ಮಹಮ್ಮದ್ ಶರೀಫ್ ಹಾಗೂ ನಾಗರತ್ನ ವಿರುದ್ಧ ಪ್ರಕರಣ ದಾಖಲಿಸಿದ ಅಧಿಕಾರಿಗಳು ಜ.27ರಂದು ಟ್ರಾಪ್ ಮಾಡಿದ್ದು, ಮಹಮ್ಮದ್ ಶರೀಫ್ ಹಾಗೂ ಸಿಬಂದಿ ಪ್ರವೀಣ್ ನಾಯ್ಕ ಮೂರು ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗಲೇ ಬಲೆಗೆ ಬಿದ್ದಿದ್ದಾರೆ. ಆರೋಪಿತ ಅಧಿಕಾರಿ ಮತ್ತು ಸಿಬಂದಿಯನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ. ಲೋಕಾಯುಕ್ತ ಪ್ರಭಾರ ಎಸ್ಪಿ ಡಾ.ನಂದಿನಿ ಬಿ.ಎನ್, ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ, ಚಂದ್ರಶೇಖರ್ ಕೆ.ಎನ್, ಉಡುಪಿ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
Mangalore North police station traffic inspector Muhammad Sharief caught by lokayukta for taking bribe for releasing a two wheeler even after court order.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm