ಬ್ರೇಕಿಂಗ್ ನ್ಯೂಸ್
30-01-25 08:22 pm Mangalore Correspondent ಕರಾವಳಿ
ಮಂಗಳೂರು, ಜ.30: ನಗರದ ಸಂತ ಅಲೋಶಿಯಸ್ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಗಗನ್ ಆರ್. ಶೇಖರ್ ಈ ಬಾರಿ ರಾಜಧಾನಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದು, ಪ್ರಧಾನಿ ನರೇಂದ್ರ ಮೋದಿಯಿಂದ ಫ್ಲಾಗ್ ಸ್ವೀಕರಿಸಿ ಗೌರವ ಪಡೆದಿದ್ದಾರೆ.
ಪಾಂಡೇಶ್ವರ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶೇಖರ್ ಅವರ ಪುತ್ರನಾಗಿರುವ ಗಗನ್, ಎನ್ ಸಿಸಿ ಆರ್ಮಿ ವಿಂಗ್ ನಲ್ಲಿ ಕೇಡೆಟ್ ಆಗಿದ್ದು, 18 ಕೆಎಆರ್ ಮಂಗಳೂರು ಬೆಟಾಲಿಯನ್ ನೇತೃತ್ವ ವಹಿಸಿದ್ದರು. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದಿದ್ದ ಗಗನ್, ಆನಂತರ ಪಿಯುಸಿ ಮತ್ತು ಪದವಿಯನ್ನು ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಮಾಡುತ್ತಿದ್ದಾರೆ.



ಗಗನ್ ಜೊತೆಗೆ ಅಲೋಶಿಯಸ್ ಕಾಲೇಜಿನ ಇತರ ಆರು ಮಂದಿ ವಿದ್ಯಾರ್ಥಿಗಳೂ ಗಣರಾಜ್ಯೋತ್ಸವ ಪರೇಡ್ ಕ್ಯಾಂಪ್ ನಲ್ಲಿ ಪಾಲ್ಗೊಂಡಿದ್ದಾರೆ. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಸ್ಟೀವ್ ರಿಚರ್ಡ್ ಸುಮಿತ್ ಡಿಸೋಜ (ಏರ್ ವಿಂಗ್), ಪ್ರಥಮ ಬಿಎಸ್ಸಿಯ ಶಿವಕಿರಣ್, ತೃತೀಯ ಬಿಎಸ್ಸಿಯ ಅಮೃತ ಕುಮಾರಿ, ದ್ವಿತೀಯ ಬಿಎಸ್ಸಿಯ ತರುಣ್ ತಮ್ಮಯ್ಯ, ತೃತೀಯ ಬಿಕಾಂ ವಿದ್ಯಾರ್ಥಿ ನಥಾನ್ ಶಾನ್ ರೆಬೆಲ್ಲೋ ಕೂಡ ಕರ್ನಾಟಕ- ಗೋವಾ ಬೆಟಾಲಿಯನ್ನಿಂದ ದೆಹಲಿ ರಿಪಬ್ಲಿಕ್ ಪರೇಡಿಗೆ ಆಯ್ಕೆಗೊಂಡಿದ್ದರು.
ಈ ಬಾರಿ ರಿಪಬ್ಲಿಕ್ ಡೇ ಅಂಗವಾಗಿ ‘ಅವರ್ ಯುವ ಶಕ್ತಿ ರಿಯಲೈಸ್ ವಿಕಸಿತ್ ಭಾರತ್’ ಎನ್ನುವ ಥೀಮ್ ಹೆಸರಲ್ಲಿ ದೆಹಲಿ ಕ್ಯಾಂಪ್ ನಲ್ಲಿ ಎನ್ ಸಿಸಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಫೆ.6ರಂದು ಮಂಗಳೂರಿಗೆ ಬರಲಿದ್ದಾರೆ.
Mangalore police Head constable son Ncc Cadet Gagan served as flag bearer honoured by PM Modi. The NCC cadets of St Aloysius (Deemed to be University), Mangaluru, have excelled in the Prime Minister rally during the Republic Day Parade 2025 held in Delhi.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm