ಬ್ರೇಕಿಂಗ್ ನ್ಯೂಸ್
30-01-25 08:22 pm Mangalore Correspondent ಕರಾವಳಿ
ಮಂಗಳೂರು, ಜ.30: ನಗರದ ಸಂತ ಅಲೋಶಿಯಸ್ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಗಗನ್ ಆರ್. ಶೇಖರ್ ಈ ಬಾರಿ ರಾಜಧಾನಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದು, ಪ್ರಧಾನಿ ನರೇಂದ್ರ ಮೋದಿಯಿಂದ ಫ್ಲಾಗ್ ಸ್ವೀಕರಿಸಿ ಗೌರವ ಪಡೆದಿದ್ದಾರೆ.
ಪಾಂಡೇಶ್ವರ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶೇಖರ್ ಅವರ ಪುತ್ರನಾಗಿರುವ ಗಗನ್, ಎನ್ ಸಿಸಿ ಆರ್ಮಿ ವಿಂಗ್ ನಲ್ಲಿ ಕೇಡೆಟ್ ಆಗಿದ್ದು, 18 ಕೆಎಆರ್ ಮಂಗಳೂರು ಬೆಟಾಲಿಯನ್ ನೇತೃತ್ವ ವಹಿಸಿದ್ದರು. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದಿದ್ದ ಗಗನ್, ಆನಂತರ ಪಿಯುಸಿ ಮತ್ತು ಪದವಿಯನ್ನು ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಮಾಡುತ್ತಿದ್ದಾರೆ.



ಗಗನ್ ಜೊತೆಗೆ ಅಲೋಶಿಯಸ್ ಕಾಲೇಜಿನ ಇತರ ಆರು ಮಂದಿ ವಿದ್ಯಾರ್ಥಿಗಳೂ ಗಣರಾಜ್ಯೋತ್ಸವ ಪರೇಡ್ ಕ್ಯಾಂಪ್ ನಲ್ಲಿ ಪಾಲ್ಗೊಂಡಿದ್ದಾರೆ. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಸ್ಟೀವ್ ರಿಚರ್ಡ್ ಸುಮಿತ್ ಡಿಸೋಜ (ಏರ್ ವಿಂಗ್), ಪ್ರಥಮ ಬಿಎಸ್ಸಿಯ ಶಿವಕಿರಣ್, ತೃತೀಯ ಬಿಎಸ್ಸಿಯ ಅಮೃತ ಕುಮಾರಿ, ದ್ವಿತೀಯ ಬಿಎಸ್ಸಿಯ ತರುಣ್ ತಮ್ಮಯ್ಯ, ತೃತೀಯ ಬಿಕಾಂ ವಿದ್ಯಾರ್ಥಿ ನಥಾನ್ ಶಾನ್ ರೆಬೆಲ್ಲೋ ಕೂಡ ಕರ್ನಾಟಕ- ಗೋವಾ ಬೆಟಾಲಿಯನ್ನಿಂದ ದೆಹಲಿ ರಿಪಬ್ಲಿಕ್ ಪರೇಡಿಗೆ ಆಯ್ಕೆಗೊಂಡಿದ್ದರು.
ಈ ಬಾರಿ ರಿಪಬ್ಲಿಕ್ ಡೇ ಅಂಗವಾಗಿ ‘ಅವರ್ ಯುವ ಶಕ್ತಿ ರಿಯಲೈಸ್ ವಿಕಸಿತ್ ಭಾರತ್’ ಎನ್ನುವ ಥೀಮ್ ಹೆಸರಲ್ಲಿ ದೆಹಲಿ ಕ್ಯಾಂಪ್ ನಲ್ಲಿ ಎನ್ ಸಿಸಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಫೆ.6ರಂದು ಮಂಗಳೂರಿಗೆ ಬರಲಿದ್ದಾರೆ.
Mangalore police Head constable son Ncc Cadet Gagan served as flag bearer honoured by PM Modi. The NCC cadets of St Aloysius (Deemed to be University), Mangaluru, have excelled in the Prime Minister rally during the Republic Day Parade 2025 held in Delhi.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm