ಬ್ರೇಕಿಂಗ್ ನ್ಯೂಸ್
30-01-25 08:22 pm Mangalore Correspondent ಕರಾವಳಿ
ಮಂಗಳೂರು, ಜ.30: ನಗರದ ಸಂತ ಅಲೋಶಿಯಸ್ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಗಗನ್ ಆರ್. ಶೇಖರ್ ಈ ಬಾರಿ ರಾಜಧಾನಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದು, ಪ್ರಧಾನಿ ನರೇಂದ್ರ ಮೋದಿಯಿಂದ ಫ್ಲಾಗ್ ಸ್ವೀಕರಿಸಿ ಗೌರವ ಪಡೆದಿದ್ದಾರೆ.
ಪಾಂಡೇಶ್ವರ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶೇಖರ್ ಅವರ ಪುತ್ರನಾಗಿರುವ ಗಗನ್, ಎನ್ ಸಿಸಿ ಆರ್ಮಿ ವಿಂಗ್ ನಲ್ಲಿ ಕೇಡೆಟ್ ಆಗಿದ್ದು, 18 ಕೆಎಆರ್ ಮಂಗಳೂರು ಬೆಟಾಲಿಯನ್ ನೇತೃತ್ವ ವಹಿಸಿದ್ದರು. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದಿದ್ದ ಗಗನ್, ಆನಂತರ ಪಿಯುಸಿ ಮತ್ತು ಪದವಿಯನ್ನು ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಮಾಡುತ್ತಿದ್ದಾರೆ.



ಗಗನ್ ಜೊತೆಗೆ ಅಲೋಶಿಯಸ್ ಕಾಲೇಜಿನ ಇತರ ಆರು ಮಂದಿ ವಿದ್ಯಾರ್ಥಿಗಳೂ ಗಣರಾಜ್ಯೋತ್ಸವ ಪರೇಡ್ ಕ್ಯಾಂಪ್ ನಲ್ಲಿ ಪಾಲ್ಗೊಂಡಿದ್ದಾರೆ. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಸ್ಟೀವ್ ರಿಚರ್ಡ್ ಸುಮಿತ್ ಡಿಸೋಜ (ಏರ್ ವಿಂಗ್), ಪ್ರಥಮ ಬಿಎಸ್ಸಿಯ ಶಿವಕಿರಣ್, ತೃತೀಯ ಬಿಎಸ್ಸಿಯ ಅಮೃತ ಕುಮಾರಿ, ದ್ವಿತೀಯ ಬಿಎಸ್ಸಿಯ ತರುಣ್ ತಮ್ಮಯ್ಯ, ತೃತೀಯ ಬಿಕಾಂ ವಿದ್ಯಾರ್ಥಿ ನಥಾನ್ ಶಾನ್ ರೆಬೆಲ್ಲೋ ಕೂಡ ಕರ್ನಾಟಕ- ಗೋವಾ ಬೆಟಾಲಿಯನ್ನಿಂದ ದೆಹಲಿ ರಿಪಬ್ಲಿಕ್ ಪರೇಡಿಗೆ ಆಯ್ಕೆಗೊಂಡಿದ್ದರು.
ಈ ಬಾರಿ ರಿಪಬ್ಲಿಕ್ ಡೇ ಅಂಗವಾಗಿ ‘ಅವರ್ ಯುವ ಶಕ್ತಿ ರಿಯಲೈಸ್ ವಿಕಸಿತ್ ಭಾರತ್’ ಎನ್ನುವ ಥೀಮ್ ಹೆಸರಲ್ಲಿ ದೆಹಲಿ ಕ್ಯಾಂಪ್ ನಲ್ಲಿ ಎನ್ ಸಿಸಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಫೆ.6ರಂದು ಮಂಗಳೂರಿಗೆ ಬರಲಿದ್ದಾರೆ.
Mangalore police Head constable son Ncc Cadet Gagan served as flag bearer honoured by PM Modi. The NCC cadets of St Aloysius (Deemed to be University), Mangaluru, have excelled in the Prime Minister rally during the Republic Day Parade 2025 held in Delhi.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm