ಬ್ರೇಕಿಂಗ್ ನ್ಯೂಸ್
31-01-25 11:05 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಮಾನಹಾನಿ ಮಾಡಿದ ಬಗ್ಗೆ ಕೋರ್ಟ್ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಅಕ್ಟೋಬರ್ 10ರಂದು ಇಬ್ಬರು ಯುವಕರು ತನ್ನ ಮೇಲೆ ಕೈಮಾಡಿದ ಬಗ್ಗೆ ಜಿತೇಂದ್ರ ಕೊಟ್ಟಾರಿ ಪೊಲೀಸ್ ದೂರು ನೀಡಿದ್ದರು. ಈ ಪೈಕಿ ಆರೋಪಿ ತನುಷ್ ಶೆಟ್ಟಿ ಪರವಾಗಿ ಬರ್ಕೆ ಠಾಣೆಯಲ್ಲಿ ಮಾತನಾಡಲು ಪ್ರಸನ್ನ ರವಿ ತೆರಳಿದ್ದರು. ಈ ವೇಳೆ, ಜಿತೇಂದ್ರ ಕೊಟ್ಟಾರಿ ತನ್ನ ಸಹಚರರೊಂದಿಗೆ ಠಾಣೆಗೆ ಬಂದಿದ್ದು ಪ್ರಸನ್ನ ರವಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.

ಸೌಜನ್ಯ ಹೋರಾಟದ ಹೆಸರಲ್ಲಿ ಹೆಣ್ಣು ಮಕ್ಕಳನ್ನು ಮುಂದಿಟ್ಟು ದಂಧೆ ಮಾಡುವವಳು ಎಂದು ಮೂದಲಿಸಿ ತನ್ನ ಮಾನಕ್ಕೆ ಕುಂದುಂಟಾಗುವಂತೆ ಮಾತನಾಡಿದ್ದಾಗಿ ಪ್ರಸನ್ನ ರವಿ ಅವರು ಮಂಗಳೂರಿನ ಆರನೇ ಜೆಎಂಎಫ್ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಪೊಲೀಸರಿಗೆ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಮಾಡಿದೆ. ಇದರಂತೆ ಜ.28ರಂದು ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Case filed against Mangalore builder Jitendra Kottary at Barke police station by prasanna ravi for Harrasment using abusive language by lotus properties owner Jitendra.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm