ಬ್ರೇಕಿಂಗ್ ನ್ಯೂಸ್
31-01-25 11:05 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಮಾನಹಾನಿ ಮಾಡಿದ ಬಗ್ಗೆ ಕೋರ್ಟ್ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಅಕ್ಟೋಬರ್ 10ರಂದು ಇಬ್ಬರು ಯುವಕರು ತನ್ನ ಮೇಲೆ ಕೈಮಾಡಿದ ಬಗ್ಗೆ ಜಿತೇಂದ್ರ ಕೊಟ್ಟಾರಿ ಪೊಲೀಸ್ ದೂರು ನೀಡಿದ್ದರು. ಈ ಪೈಕಿ ಆರೋಪಿ ತನುಷ್ ಶೆಟ್ಟಿ ಪರವಾಗಿ ಬರ್ಕೆ ಠಾಣೆಯಲ್ಲಿ ಮಾತನಾಡಲು ಪ್ರಸನ್ನ ರವಿ ತೆರಳಿದ್ದರು. ಈ ವೇಳೆ, ಜಿತೇಂದ್ರ ಕೊಟ್ಟಾರಿ ತನ್ನ ಸಹಚರರೊಂದಿಗೆ ಠಾಣೆಗೆ ಬಂದಿದ್ದು ಪ್ರಸನ್ನ ರವಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.

ಸೌಜನ್ಯ ಹೋರಾಟದ ಹೆಸರಲ್ಲಿ ಹೆಣ್ಣು ಮಕ್ಕಳನ್ನು ಮುಂದಿಟ್ಟು ದಂಧೆ ಮಾಡುವವಳು ಎಂದು ಮೂದಲಿಸಿ ತನ್ನ ಮಾನಕ್ಕೆ ಕುಂದುಂಟಾಗುವಂತೆ ಮಾತನಾಡಿದ್ದಾಗಿ ಪ್ರಸನ್ನ ರವಿ ಅವರು ಮಂಗಳೂರಿನ ಆರನೇ ಜೆಎಂಎಫ್ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಪೊಲೀಸರಿಗೆ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಮಾಡಿದೆ. ಇದರಂತೆ ಜ.28ರಂದು ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Case filed against Mangalore builder Jitendra Kottary at Barke police station by prasanna ravi for Harrasment using abusive language by lotus properties owner Jitendra.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm