ಬ್ರೇಕಿಂಗ್ ನ್ಯೂಸ್
31-01-25 11:05 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಮಾನಹಾನಿ ಮಾಡಿದ ಬಗ್ಗೆ ಕೋರ್ಟ್ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಅಕ್ಟೋಬರ್ 10ರಂದು ಇಬ್ಬರು ಯುವಕರು ತನ್ನ ಮೇಲೆ ಕೈಮಾಡಿದ ಬಗ್ಗೆ ಜಿತೇಂದ್ರ ಕೊಟ್ಟಾರಿ ಪೊಲೀಸ್ ದೂರು ನೀಡಿದ್ದರು. ಈ ಪೈಕಿ ಆರೋಪಿ ತನುಷ್ ಶೆಟ್ಟಿ ಪರವಾಗಿ ಬರ್ಕೆ ಠಾಣೆಯಲ್ಲಿ ಮಾತನಾಡಲು ಪ್ರಸನ್ನ ರವಿ ತೆರಳಿದ್ದರು. ಈ ವೇಳೆ, ಜಿತೇಂದ್ರ ಕೊಟ್ಟಾರಿ ತನ್ನ ಸಹಚರರೊಂದಿಗೆ ಠಾಣೆಗೆ ಬಂದಿದ್ದು ಪ್ರಸನ್ನ ರವಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.

ಸೌಜನ್ಯ ಹೋರಾಟದ ಹೆಸರಲ್ಲಿ ಹೆಣ್ಣು ಮಕ್ಕಳನ್ನು ಮುಂದಿಟ್ಟು ದಂಧೆ ಮಾಡುವವಳು ಎಂದು ಮೂದಲಿಸಿ ತನ್ನ ಮಾನಕ್ಕೆ ಕುಂದುಂಟಾಗುವಂತೆ ಮಾತನಾಡಿದ್ದಾಗಿ ಪ್ರಸನ್ನ ರವಿ ಅವರು ಮಂಗಳೂರಿನ ಆರನೇ ಜೆಎಂಎಫ್ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಪೊಲೀಸರಿಗೆ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಮಾಡಿದೆ. ಇದರಂತೆ ಜ.28ರಂದು ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Case filed against Mangalore builder Jitendra Kottary at Barke police station by prasanna ravi for Harrasment using abusive language by lotus properties owner Jitendra.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm