ಬ್ರೇಕಿಂಗ್ ನ್ಯೂಸ್
04-02-25 07:47 pm Mangalore Correspondent ಕರಾವಳಿ
ಬಂಟ್ವಾಳ, ಫೆ.4: ಇತ್ತೀಚೆಗಷ್ಟೇ ಪರವಾನಗಿ ಇರುವ ಪಿಸ್ತೂಲ್ ಪಡೆದಿದ್ದ ಪಡೆದಿದ್ದ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿ ಆಕಸ್ಮಿಕ ಮಿಸ್ ಫೈರಿಂಗ್ ಆಗಿ ಗಾಯಗೊಂಡಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಈ ಹಿಂದೆ ಇಂಟಕ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಬೊಂಡಾಲ ಚಿತ್ತರಂಜನ್ ಶೆಟ್ಟಿ ವಿಟ್ಲ ಸಮೀಪದ ಅನಂತಾಡಿಯಲ್ಲಿ ಕಲ್ಲಿನ ಕೋರೆಯ ಬಳಿ ಗುಂಡೇಟು ಪಡೆದಿದ್ದಾರೆ. ಇತ್ತೀಚೆಗಷ್ಟೇ ಇವರು ತನ್ನ ಪರವಾನಗಿ ಸಹಿತ ರಿವಾಲ್ವರ್ ಇಟ್ಟುಕೊಂಡಿದ್ದರು.
ಇಂದು ಸಂಜೆ ಅನಂತಾಡಿ ಬಳಿಯ ಕಲ್ಲಿನ ಕೋರೆ ಇರುವಲ್ಲಿಗೆ ಚಿತ್ತರಂಜನ್ ಶೆಟ್ಟಿ ತೆರಳಿದ್ದಾಗ ಘಟನೆ ನಡೆದಿದೆ. ಅಲ್ಲಿ ಘಟನೆ ಏನಾಗಿದೆ ಎನ್ನುವುದು ತಿಳಿದುಬಂದಿಲ್ಲ. ತನ್ನದೇ ರಿವಾಲ್ವರ್ ಗುಂಡು ಆಕಸ್ಮಿಕವಾಗಿ ಸಿಡಿದು ತೊಡೆಯ ಭಾಗಕ್ಕೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಅವರನ್ನು ಮಂಗಳೂರಿನ ಅಡ್ಯಾರ್ ಜನಪ್ರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಸ್ ಫೈರಿಂಗ್ ಸುದ್ದಿ ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಕಾರಣವಾಗಿದೆ.
Mangalore gun misfire, congress leader chittaranjan shetty admitted to hospital after injury at vital. chittaranjan who was at a red stone quarry was injured by mid fire from his licensed gun.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm