ಬ್ರೇಕಿಂಗ್ ನ್ಯೂಸ್
04-02-25 07:47 pm Mangalore Correspondent ಕರಾವಳಿ
ಬಂಟ್ವಾಳ, ಫೆ.4: ಇತ್ತೀಚೆಗಷ್ಟೇ ಪರವಾನಗಿ ಇರುವ ಪಿಸ್ತೂಲ್ ಪಡೆದಿದ್ದ ಪಡೆದಿದ್ದ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿ ಆಕಸ್ಮಿಕ ಮಿಸ್ ಫೈರಿಂಗ್ ಆಗಿ ಗಾಯಗೊಂಡಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಈ ಹಿಂದೆ ಇಂಟಕ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಬೊಂಡಾಲ ಚಿತ್ತರಂಜನ್ ಶೆಟ್ಟಿ ವಿಟ್ಲ ಸಮೀಪದ ಅನಂತಾಡಿಯಲ್ಲಿ ಕಲ್ಲಿನ ಕೋರೆಯ ಬಳಿ ಗುಂಡೇಟು ಪಡೆದಿದ್ದಾರೆ. ಇತ್ತೀಚೆಗಷ್ಟೇ ಇವರು ತನ್ನ ಪರವಾನಗಿ ಸಹಿತ ರಿವಾಲ್ವರ್ ಇಟ್ಟುಕೊಂಡಿದ್ದರು.
ಇಂದು ಸಂಜೆ ಅನಂತಾಡಿ ಬಳಿಯ ಕಲ್ಲಿನ ಕೋರೆ ಇರುವಲ್ಲಿಗೆ ಚಿತ್ತರಂಜನ್ ಶೆಟ್ಟಿ ತೆರಳಿದ್ದಾಗ ಘಟನೆ ನಡೆದಿದೆ. ಅಲ್ಲಿ ಘಟನೆ ಏನಾಗಿದೆ ಎನ್ನುವುದು ತಿಳಿದುಬಂದಿಲ್ಲ. ತನ್ನದೇ ರಿವಾಲ್ವರ್ ಗುಂಡು ಆಕಸ್ಮಿಕವಾಗಿ ಸಿಡಿದು ತೊಡೆಯ ಭಾಗಕ್ಕೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಅವರನ್ನು ಮಂಗಳೂರಿನ ಅಡ್ಯಾರ್ ಜನಪ್ರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಸ್ ಫೈರಿಂಗ್ ಸುದ್ದಿ ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಕಾರಣವಾಗಿದೆ.
Mangalore gun misfire, congress leader chittaranjan shetty admitted to hospital after injury at vital. chittaranjan who was at a red stone quarry was injured by mid fire from his licensed gun.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm