ಬ್ರೇಕಿಂಗ್ ನ್ಯೂಸ್
05-02-25 10:51 pm Mangalore Correspondent ಕರಾವಳಿ
ಮಂಗಳೂರು, ಫೆ.5: ಮಸಾಜ್ ಪಾರ್ಲರ್ ಮೇಲೆ ದಾಳಿ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ್ ಸೇರಿ 11 ಮಂದಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜ.23ರಂದು ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್ ನಲ್ಲಿ ಕಲರ್ಸ್ ಯೂನಿಸೆಕ್ಸ್ ಸೆಲೂನ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮ ಸೇನೆಯ ಕಾರ್ಯಕರ್ತರು ದಾಳಿ ಎಸಗಿದ್ದರು. ಕೃತೃದ ಸಂದರ್ಭದಲ್ಲಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ಅಲ್ಲಿದ್ದ ಮಹಿಳಾ ಸಿಬಂದಿಗೆ ಜೀವ ಬೆದರಿಕೆ ಹಾಕಿದ್ದರು. ಘಟನೆ ಸಂಬಂಧಿಸಿ ಸೆಲೂನ್ ಮಾಲೀಕ ಸುಧೀರ್ ಶೆಟ್ಟಿ ಬರ್ಕೆ ಠಾಣೆಗೆ ದೂರು ನೀಡಿದ್ದರು.
ಬರ್ಕೆ ಪೊಲೀಸರು ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬಂಧಿಸಿದ್ದು ಮಂಗಳೂರಿನ 6ನೇ ಜೆಎಂಎಫ್ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಎಲ್ಲ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರವಾಗಿ ವಕೀಲ ಮಯೂರ ಕೀರ್ತಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಫೆ.5ರಂದು ಪ್ರಸಾದ್ ಅತ್ತಾವರ್ ಮತ್ತು ಇತರ ಹತ್ತು ಮಂದಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ನಡುವೆ, ಪ್ರಸಾದ್ ಅತ್ತಾವರ್ ಜೈಲು ಪಾಲಾಗಿದ್ದರೂ ಅನಾರೋಗ್ಯ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ, ಪೊಲೀಸರು ಆತನ ಮೊಬೈಲ್ ತನಿಖೆ ನಡೆಸಿದ ಸಂದರ್ಭದಲ್ಲಿ ವಾಮಾಚಾರ ನಡೆಸಿರುವುದು ಪತ್ತೆಯಾಗಿದ್ದರಿಂದ ಆ ಬಗ್ಗೆ ಮತ್ತೊಂದು ಪ್ರಕರಣವನ್ನು ಬರ್ಕೆ ಠಾಣೆಯಲ್ಲಿ ದಾಖಲಿಸಿದ್ದರು.
Hindu activist Prasad Attavar and 11 others get bail in Saloon Attack case in Mangalore. Prasad Attavar was arrested by police over attack on saloon at bejai.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm