ಬ್ರೇಕಿಂಗ್ ನ್ಯೂಸ್
05-02-25 10:51 pm Mangalore Correspondent ಕರಾವಳಿ
ಮಂಗಳೂರು, ಫೆ.5: ಮಸಾಜ್ ಪಾರ್ಲರ್ ಮೇಲೆ ದಾಳಿ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ್ ಸೇರಿ 11 ಮಂದಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜ.23ರಂದು ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್ ನಲ್ಲಿ ಕಲರ್ಸ್ ಯೂನಿಸೆಕ್ಸ್ ಸೆಲೂನ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮ ಸೇನೆಯ ಕಾರ್ಯಕರ್ತರು ದಾಳಿ ಎಸಗಿದ್ದರು. ಕೃತೃದ ಸಂದರ್ಭದಲ್ಲಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ಅಲ್ಲಿದ್ದ ಮಹಿಳಾ ಸಿಬಂದಿಗೆ ಜೀವ ಬೆದರಿಕೆ ಹಾಕಿದ್ದರು. ಘಟನೆ ಸಂಬಂಧಿಸಿ ಸೆಲೂನ್ ಮಾಲೀಕ ಸುಧೀರ್ ಶೆಟ್ಟಿ ಬರ್ಕೆ ಠಾಣೆಗೆ ದೂರು ನೀಡಿದ್ದರು.
ಬರ್ಕೆ ಪೊಲೀಸರು ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬಂಧಿಸಿದ್ದು ಮಂಗಳೂರಿನ 6ನೇ ಜೆಎಂಎಫ್ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಎಲ್ಲ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರವಾಗಿ ವಕೀಲ ಮಯೂರ ಕೀರ್ತಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಫೆ.5ರಂದು ಪ್ರಸಾದ್ ಅತ್ತಾವರ್ ಮತ್ತು ಇತರ ಹತ್ತು ಮಂದಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ನಡುವೆ, ಪ್ರಸಾದ್ ಅತ್ತಾವರ್ ಜೈಲು ಪಾಲಾಗಿದ್ದರೂ ಅನಾರೋಗ್ಯ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ, ಪೊಲೀಸರು ಆತನ ಮೊಬೈಲ್ ತನಿಖೆ ನಡೆಸಿದ ಸಂದರ್ಭದಲ್ಲಿ ವಾಮಾಚಾರ ನಡೆಸಿರುವುದು ಪತ್ತೆಯಾಗಿದ್ದರಿಂದ ಆ ಬಗ್ಗೆ ಮತ್ತೊಂದು ಪ್ರಕರಣವನ್ನು ಬರ್ಕೆ ಠಾಣೆಯಲ್ಲಿ ದಾಖಲಿಸಿದ್ದರು.
Hindu activist Prasad Attavar and 11 others get bail in Saloon Attack case in Mangalore. Prasad Attavar was arrested by police over attack on saloon at bejai.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm