ಬ್ರೇಕಿಂಗ್ ನ್ಯೂಸ್
08-02-25 01:08 pm Mangalore Correspondent ಕರಾವಳಿ
ಮಂಗಳೂರು, ಫೆ.8: ಬಂಟ್ವಾಳದಲ್ಲಿ ಫೆ.5 ರಂದು ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಗೈರು ಹಾಜರಾದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಜನತಾ ದರ್ಶನದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಸಾವ೯ಜನಿಕರಿಂದ ದೂರುಗಳು ಬಂದಿದ್ದವು. ಈ ಬಗ್ಗೆ ಸ್ಪಂದಿಸಲು ಗಣಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಉಪಸ್ಥಿತಿ ಇರಲಿಲ್ಲ. ಸಚಿವರ ಅಥವಾ ಜಿಲ್ಲಾಧಿಕಾರಿಯಿಂದ ಪೂರ್ವಾನುಮತಿ ಪಡೆಯದೆ ಸಭೆಗೆ ಗೈರು ಹಾಜರಾಗಿದ್ದರು.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಶಿಸ್ತುಕ್ರಮಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಗುಂಡೂರಾವ್ ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೃಷ್ಣವೇಣಿ ದಕ್ಷಿಣ ಕನ್ನಡ ಜಿಲ್ಲಾ ಗಣಿ ಇಲಾಖೆಯ ಜಿಲ್ಲಾ ಮಟ್ಟದ ಹಿರಿಯ ಶ್ರೇಣಿ ಅಧಿಕಾರಿಯಾಗಿದ್ದು ಸಚಿವರ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಕೃಷ್ಣವೇಣಿ ಬಗ್ಗೆ ಭ್ರಷ್ಟಾಚಾರದ ಆರೋಪಗಳಿದ್ದು ಇತ್ತೀಚೆಗೆ ಲೋಕಾಯುಕ್ತ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಮಾಡಿತ್ತು. ಈ ಹಿಂದೆ ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಬಹಳಷ್ಟು ಆಸ್ತಿ ಮಾಡಿಕೊಂಡ ಆರೋಪಗಳಿವೆ. ಇವರು ಮಂಗಳೂರಿಗೆ ಬಂದ ಬಳಿಕ ದಕ್ಷಿಣ ಕನ್ನಡ ಗಣಿ ಇಲಾಖೆಯನ್ನೂ ಹಿಂಬಡ್ತಿಗೆ ಸರಿಸಲಾಗಿದೆ. ಜಿಲ್ಲಾ ಉಪ ನಿರ್ದೇಶಕರು ಹುದ್ದೆಯನ್ನು ತೆರವು ಮಾಡಿ ಆ ಹುದ್ದೆಯಲ್ಲಿದ್ದ ಕೃಷ್ಣವೇಣಿ ಅವರನ್ನು ಹಿರಿಯ ಅಧಿಕಾರಿಯಾಗಿ ಮಂಗಳೂರಿನಲ್ಲೇ ಉಳಿಸಿಕೊಳ್ಳಲಾಗಿದೆ.
Mangalore Minister Dinesh gundrao orders for action against mines and geology officer Krishnaveni for not attending the public meeting. Krishnaveni has been alleged of corruption and recently Lokayukta had raided her office and house.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm