ಬ್ರೇಕಿಂಗ್ ನ್ಯೂಸ್
08-02-25 01:08 pm Mangalore Correspondent ಕರಾವಳಿ
ಮಂಗಳೂರು, ಫೆ.8: ಬಂಟ್ವಾಳದಲ್ಲಿ ಫೆ.5 ರಂದು ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಗೈರು ಹಾಜರಾದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಜನತಾ ದರ್ಶನದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಸಾವ೯ಜನಿಕರಿಂದ ದೂರುಗಳು ಬಂದಿದ್ದವು. ಈ ಬಗ್ಗೆ ಸ್ಪಂದಿಸಲು ಗಣಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಉಪಸ್ಥಿತಿ ಇರಲಿಲ್ಲ. ಸಚಿವರ ಅಥವಾ ಜಿಲ್ಲಾಧಿಕಾರಿಯಿಂದ ಪೂರ್ವಾನುಮತಿ ಪಡೆಯದೆ ಸಭೆಗೆ ಗೈರು ಹಾಜರಾಗಿದ್ದರು.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಶಿಸ್ತುಕ್ರಮಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಗುಂಡೂರಾವ್ ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೃಷ್ಣವೇಣಿ ದಕ್ಷಿಣ ಕನ್ನಡ ಜಿಲ್ಲಾ ಗಣಿ ಇಲಾಖೆಯ ಜಿಲ್ಲಾ ಮಟ್ಟದ ಹಿರಿಯ ಶ್ರೇಣಿ ಅಧಿಕಾರಿಯಾಗಿದ್ದು ಸಚಿವರ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಕೃಷ್ಣವೇಣಿ ಬಗ್ಗೆ ಭ್ರಷ್ಟಾಚಾರದ ಆರೋಪಗಳಿದ್ದು ಇತ್ತೀಚೆಗೆ ಲೋಕಾಯುಕ್ತ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಮಾಡಿತ್ತು. ಈ ಹಿಂದೆ ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಬಹಳಷ್ಟು ಆಸ್ತಿ ಮಾಡಿಕೊಂಡ ಆರೋಪಗಳಿವೆ. ಇವರು ಮಂಗಳೂರಿಗೆ ಬಂದ ಬಳಿಕ ದಕ್ಷಿಣ ಕನ್ನಡ ಗಣಿ ಇಲಾಖೆಯನ್ನೂ ಹಿಂಬಡ್ತಿಗೆ ಸರಿಸಲಾಗಿದೆ. ಜಿಲ್ಲಾ ಉಪ ನಿರ್ದೇಶಕರು ಹುದ್ದೆಯನ್ನು ತೆರವು ಮಾಡಿ ಆ ಹುದ್ದೆಯಲ್ಲಿದ್ದ ಕೃಷ್ಣವೇಣಿ ಅವರನ್ನು ಹಿರಿಯ ಅಧಿಕಾರಿಯಾಗಿ ಮಂಗಳೂರಿನಲ್ಲೇ ಉಳಿಸಿಕೊಳ್ಳಲಾಗಿದೆ.
Mangalore Minister Dinesh gundrao orders for action against mines and geology officer Krishnaveni for not attending the public meeting. Krishnaveni has been alleged of corruption and recently Lokayukta had raided her office and house.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
24-08-25 10:33 pm
HK News Desk
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm