ಬ್ರೇಕಿಂಗ್ ನ್ಯೂಸ್
09-02-25 07:40 pm Mangalore Correspondent ಕರಾವಳಿ
ಉಳ್ಳಾಲ, ಫೆ-9: ಕಪ್ಪೆ ಚಿಪ್ಪು ಹೆಕ್ಕಲು ನದಿಗಿಳಿದಿದ್ದ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಹರೇಕಳ ಬೈತಾರ್ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಸಾವನಪ್ಪಿರುವ ದುರ್ದೈವಿ. ವಿನೋದ್ ಅವರು ಇಂದು ಬೆಳಗ್ಗೆ ಮನೆಯಿಂದ ಪಂಪ್ ವೆಲ್ ಕಡೆಗೆ ಕೆಲಸಕ್ಕೆಂದು ತೆರಳಿದ್ದು, ಮಧ್ಯಾಹ್ನ ವೇಳೆ ಕೆಲಸದಿಂದ ವಾಪಸ್ ಬಂದಿದ್ದರೆನ್ನಲಾಗಿದೆ. ಈ ವೇಳೆ ಮನೆಯ ಬಳಿ ನದಿ ನೀರಿಗೆ ಇಳಿದಿದ್ದ ವಿನೋದ್ ಕಪ್ಪೆ ಚಿಪ್ಪು ಹೆಕ್ಕುತ್ತಿದ್ದರು. ಈ ಸಂದರ್ಭ ವಿನೋದ್ ಅವರ ಕಾಲು ನದಿಯ ಕೆಸರಿನಲ್ಲಿ ಹೂತು ಹೋಗಿದ್ದು ನೀರಿನಿಂದ ಮೇಲೆಳಲು ಸಾಧ್ಯವಾಗದೆ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರು ವಿವಾಹಿತರಾಗಿದ್ದು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
40 year old drowns in river while trying to catch sea shells at derlakatte in Mangalore. The Deceased has been identified as Vinodh Gatti.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm