ಬ್ರೇಕಿಂಗ್ ನ್ಯೂಸ್
09-02-25 07:40 pm Mangalore Correspondent ಕರಾವಳಿ
ಉಳ್ಳಾಲ, ಫೆ-9: ಕಪ್ಪೆ ಚಿಪ್ಪು ಹೆಕ್ಕಲು ನದಿಗಿಳಿದಿದ್ದ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಹರೇಕಳ ಬೈತಾರ್ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಸಾವನಪ್ಪಿರುವ ದುರ್ದೈವಿ. ವಿನೋದ್ ಅವರು ಇಂದು ಬೆಳಗ್ಗೆ ಮನೆಯಿಂದ ಪಂಪ್ ವೆಲ್ ಕಡೆಗೆ ಕೆಲಸಕ್ಕೆಂದು ತೆರಳಿದ್ದು, ಮಧ್ಯಾಹ್ನ ವೇಳೆ ಕೆಲಸದಿಂದ ವಾಪಸ್ ಬಂದಿದ್ದರೆನ್ನಲಾಗಿದೆ. ಈ ವೇಳೆ ಮನೆಯ ಬಳಿ ನದಿ ನೀರಿಗೆ ಇಳಿದಿದ್ದ ವಿನೋದ್ ಕಪ್ಪೆ ಚಿಪ್ಪು ಹೆಕ್ಕುತ್ತಿದ್ದರು. ಈ ಸಂದರ್ಭ ವಿನೋದ್ ಅವರ ಕಾಲು ನದಿಯ ಕೆಸರಿನಲ್ಲಿ ಹೂತು ಹೋಗಿದ್ದು ನೀರಿನಿಂದ ಮೇಲೆಳಲು ಸಾಧ್ಯವಾಗದೆ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರು ವಿವಾಹಿತರಾಗಿದ್ದು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
40 year old drowns in river while trying to catch sea shells at derlakatte in Mangalore. The Deceased has been identified as Vinodh Gatti.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm