ಬ್ರೇಕಿಂಗ್ ನ್ಯೂಸ್
09-02-25 10:31 pm Mangalore Correspondent ಕರಾವಳಿ
ಮಂಗಳೂರು, ಫೆ.9: ರಜೆಯಲ್ಲಿ ಊರಿಗೆ ಹೋಗಿ ಬೈಕಿನಲ್ಲಿ ಹಿಂತಿರುಗುತ್ತಿದ್ದಾಗ ಸುಳ್ಯದಲ್ಲಿ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ರಜೆ ಮುಗಿಸಿಕೊಂಡು ಫೆ.5ರಂದು ಮಡಿಕೇರಿ ಮೂಲಕ ಸುಳ್ಯದಿಂದ ಬರುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಯಾವುದಾದರೂ ವಾಹನ ಡಿಕ್ಕಿ ಹೊಡೆದು ಅಪಘಾತ ಆಗಿದ್ದೇ ಎನ್ನುವ ಬಗ್ಗೆ ಪೊಲೀಸರಿಗೂ ಮಾಹಿತಿ ಇಲ್ಲ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅದೇ ದಿನ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ನಾಲ್ಕು ದಿನಗಳ ಬಳಿಕ ಭಾನುವಾರ ಮಧ್ಯಾಹ್ನ ಹರೀಶ್ ಮೃತಪಟ್ಟಿದ್ದಾರೆ.
ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು, ಮದುವೆಯಾಗಲು ಹೆಣ್ಣು ನೋಡಿ ನಿಶ್ಚಯವೂ ಆಗಿತ್ತು. ಅಷ್ಟರಲ್ಲಿಯೇ ದುರ್ವಿಧಿಗೆ ಬಲಿಯಾಗಿದ್ದು, ಇಹಲೋಕ ತ್ಯಜಿಸಿದ್ದಾರೆ. ಏಳು ವರ್ಷದ ಹಿಂದೆ ಪೊಲೀಸ್ ಇಲಾಖೆ ಸೇರಿದ್ದ ಅವರು, ಮಂಗಳೂರಿನಲ್ಲಿ ಪಾಂಡೇಶ್ವರ, ಆಬಳಿಕ ಕಂಕನಾಡಿ ಠಾಣೆಯಲ್ಲಿ ಒಂದು ವರ್ಷದಿಂದ ಕರ್ತವ್ಯದಲ್ಲಿದ್ದರು.
Mangalore Bike accident, Kankandy town police constable Harish no more. Harish was a native of Mysore and met with bike accident at sullia and breathed his last today at a private hospital in Mangalore
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm