ಬ್ರೇಕಿಂಗ್ ನ್ಯೂಸ್
09-02-25 10:31 pm Mangalore Correspondent ಕರಾವಳಿ
ಮಂಗಳೂರು, ಫೆ.9: ರಜೆಯಲ್ಲಿ ಊರಿಗೆ ಹೋಗಿ ಬೈಕಿನಲ್ಲಿ ಹಿಂತಿರುಗುತ್ತಿದ್ದಾಗ ಸುಳ್ಯದಲ್ಲಿ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ರಜೆ ಮುಗಿಸಿಕೊಂಡು ಫೆ.5ರಂದು ಮಡಿಕೇರಿ ಮೂಲಕ ಸುಳ್ಯದಿಂದ ಬರುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಯಾವುದಾದರೂ ವಾಹನ ಡಿಕ್ಕಿ ಹೊಡೆದು ಅಪಘಾತ ಆಗಿದ್ದೇ ಎನ್ನುವ ಬಗ್ಗೆ ಪೊಲೀಸರಿಗೂ ಮಾಹಿತಿ ಇಲ್ಲ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅದೇ ದಿನ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ನಾಲ್ಕು ದಿನಗಳ ಬಳಿಕ ಭಾನುವಾರ ಮಧ್ಯಾಹ್ನ ಹರೀಶ್ ಮೃತಪಟ್ಟಿದ್ದಾರೆ.
ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು, ಮದುವೆಯಾಗಲು ಹೆಣ್ಣು ನೋಡಿ ನಿಶ್ಚಯವೂ ಆಗಿತ್ತು. ಅಷ್ಟರಲ್ಲಿಯೇ ದುರ್ವಿಧಿಗೆ ಬಲಿಯಾಗಿದ್ದು, ಇಹಲೋಕ ತ್ಯಜಿಸಿದ್ದಾರೆ. ಏಳು ವರ್ಷದ ಹಿಂದೆ ಪೊಲೀಸ್ ಇಲಾಖೆ ಸೇರಿದ್ದ ಅವರು, ಮಂಗಳೂರಿನಲ್ಲಿ ಪಾಂಡೇಶ್ವರ, ಆಬಳಿಕ ಕಂಕನಾಡಿ ಠಾಣೆಯಲ್ಲಿ ಒಂದು ವರ್ಷದಿಂದ ಕರ್ತವ್ಯದಲ್ಲಿದ್ದರು.
Mangalore Bike accident, Kankandy town police constable Harish no more. Harish was a native of Mysore and met with bike accident at sullia and breathed his last today at a private hospital in Mangalore
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm