ಬ್ರೇಕಿಂಗ್ ನ್ಯೂಸ್
12-02-25 10:58 pm Mangalore Correspondent ಕರಾವಳಿ
ಮಂಗಳೂರು, ಫೆ.12: ಇತ್ತೀಚೆಗಷ್ಟೇ ಮಂಗಳೂರಿನ ಹಲವು ಕಡೆಯ ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಆನಂತರ, ಪೊಲೀಸರು ತಪಾಸಣೆ ನಡೆಸಿದರೂ, ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿರಲಿಲ್ಲ. ಇದೀಗ ಮತ್ತೆ ಸುರತ್ಕಲ್ ಠಾಣೆ ವ್ಯಾಪ್ತಿಯ ರಾಯನ್ ಇಂಟರ್ನ್ಯಾಶನಲ್ ಸ್ಕೂಲ್ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯ ಪ್ರೆಸಿಡೆನ್ಸಿ ಶಾಲೆಗಳಿಗೆ ಬೆದರಿಕೆ ಸಂದೇಶ ಹಾಕಲಾಗಿದೆ.
ಐಇಡಿ ಬಳಸಿ ಮಾನವ ಸಹಿತ ಸುಸೈಡ್ ಬಾಂಬ್ ದಾಳಿ ನಡೆಸುವ ಬೆದರಿಕೆ ಒಡ್ಡಲಾಗಿದೆ. ಎರಡೂ ಕಡೆಯ ಶಾಲೆಗಳಲ್ಲಿ ಪೊಲೀಸರು, ಬಾಂಬ್ ಸ್ಕ್ವಾಡ್ ಗಳು ತಪಾಸಣೆ ನಡೆಸಿದ್ದು, ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಸುರತ್ಕಲ್ ಪೊಲೀಸರ ಪ್ರಕಾರ, ರಾಯನ್ ಸ್ಕೂಲಿಗೆ ಅಣ್ಣಾ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿನಿ ಇತ್ತೀಚೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಲ್ಲೇಖಿಸಿ ಬೆದರಿಕೆ ಒಡ್ಡಲಾಗಿದ್ಯಂತೆ. ಈ ಸ್ಕೂಲಿಗೂ ಅಣ್ಣಾ ಯುನಿವರ್ಸಿಟಿಗೂ ಏನು ಸಂಬಂಧ ಅಂತ ಸಂದೇಶದಲ್ಲಿ ತಿಳಿಸಿಲ್ಲ. ಫೆ.11ರ ಮಧ್ಯಾಹ್ನ 1.30ರ ಸುಮಾರಿಗೆ ಎರಡೂ ಕಡೆ ಇಮೇಲ್ಗಳು ಬಂದಿದ್ದವು.
ಇತ್ತೀಚೆಗೆ ಮಂಗಳೂರಿನ ನೀರುಮಾರ್ಗದ ಕೇಂಬ್ರಿಜ್ ಸ್ಕೂಲ್, ಪ್ರೆಸಿಡೆನ್ಸಿ ಸೇರಿದಂತೆ ಹಲವು ಶಾಲೆಗಳಿಗೆ ಇಮೇಲ್ ಬೆದರಿಕೆ ಸಂದೇಶಗಳು ಬಂದಿದ್ದವು. ಅದೇ ದಿನ ಉಡುಪಿಯ ಕೆಲವು ಶಾಲೆಗಳಿಗೂ ಬೆದರಿಕೆ ಬಂದಿತ್ತು. ಕೆಲವು ಕಡೆ ಸಿಬಂದಿ ಮತ್ತು ಮಕ್ಕಳು ಹೊರಗೆ ಬಂದು ಗಾಬರಿಪಟ್ಟಿದ್ದರು. ಆನಂತರ, ಪೊಲೀಸರ ತಪಾಸಣೆ ಬಳಿಕ ಹುಸಿ ಕರೆ ಅನ್ನುವುದು ಪತ್ತೆಯಾಗಿತ್ತು.
Bomb hoax Threat via mail received again to two more schools in Mangalore. One to rayan school at kulai at presidency school at pandeshwar. Recently Three private schools in Mangaluru and a private residential school in Udupi received emails threatening of explosive substances on their premises. The police did a thorough check and found the threats to be hoaxes.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm