ಬ್ರೇಕಿಂಗ್ ನ್ಯೂಸ್
12-02-25 10:58 pm Mangalore Correspondent ಕರಾವಳಿ
ಮಂಗಳೂರು, ಫೆ.12: ಇತ್ತೀಚೆಗಷ್ಟೇ ಮಂಗಳೂರಿನ ಹಲವು ಕಡೆಯ ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಆನಂತರ, ಪೊಲೀಸರು ತಪಾಸಣೆ ನಡೆಸಿದರೂ, ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿರಲಿಲ್ಲ. ಇದೀಗ ಮತ್ತೆ ಸುರತ್ಕಲ್ ಠಾಣೆ ವ್ಯಾಪ್ತಿಯ ರಾಯನ್ ಇಂಟರ್ನ್ಯಾಶನಲ್ ಸ್ಕೂಲ್ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯ ಪ್ರೆಸಿಡೆನ್ಸಿ ಶಾಲೆಗಳಿಗೆ ಬೆದರಿಕೆ ಸಂದೇಶ ಹಾಕಲಾಗಿದೆ.
ಐಇಡಿ ಬಳಸಿ ಮಾನವ ಸಹಿತ ಸುಸೈಡ್ ಬಾಂಬ್ ದಾಳಿ ನಡೆಸುವ ಬೆದರಿಕೆ ಒಡ್ಡಲಾಗಿದೆ. ಎರಡೂ ಕಡೆಯ ಶಾಲೆಗಳಲ್ಲಿ ಪೊಲೀಸರು, ಬಾಂಬ್ ಸ್ಕ್ವಾಡ್ ಗಳು ತಪಾಸಣೆ ನಡೆಸಿದ್ದು, ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಸುರತ್ಕಲ್ ಪೊಲೀಸರ ಪ್ರಕಾರ, ರಾಯನ್ ಸ್ಕೂಲಿಗೆ ಅಣ್ಣಾ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿನಿ ಇತ್ತೀಚೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಲ್ಲೇಖಿಸಿ ಬೆದರಿಕೆ ಒಡ್ಡಲಾಗಿದ್ಯಂತೆ. ಈ ಸ್ಕೂಲಿಗೂ ಅಣ್ಣಾ ಯುನಿವರ್ಸಿಟಿಗೂ ಏನು ಸಂಬಂಧ ಅಂತ ಸಂದೇಶದಲ್ಲಿ ತಿಳಿಸಿಲ್ಲ. ಫೆ.11ರ ಮಧ್ಯಾಹ್ನ 1.30ರ ಸುಮಾರಿಗೆ ಎರಡೂ ಕಡೆ ಇಮೇಲ್ಗಳು ಬಂದಿದ್ದವು.
ಇತ್ತೀಚೆಗೆ ಮಂಗಳೂರಿನ ನೀರುಮಾರ್ಗದ ಕೇಂಬ್ರಿಜ್ ಸ್ಕೂಲ್, ಪ್ರೆಸಿಡೆನ್ಸಿ ಸೇರಿದಂತೆ ಹಲವು ಶಾಲೆಗಳಿಗೆ ಇಮೇಲ್ ಬೆದರಿಕೆ ಸಂದೇಶಗಳು ಬಂದಿದ್ದವು. ಅದೇ ದಿನ ಉಡುಪಿಯ ಕೆಲವು ಶಾಲೆಗಳಿಗೂ ಬೆದರಿಕೆ ಬಂದಿತ್ತು. ಕೆಲವು ಕಡೆ ಸಿಬಂದಿ ಮತ್ತು ಮಕ್ಕಳು ಹೊರಗೆ ಬಂದು ಗಾಬರಿಪಟ್ಟಿದ್ದರು. ಆನಂತರ, ಪೊಲೀಸರ ತಪಾಸಣೆ ಬಳಿಕ ಹುಸಿ ಕರೆ ಅನ್ನುವುದು ಪತ್ತೆಯಾಗಿತ್ತು.
Bomb hoax Threat via mail received again to two more schools in Mangalore. One to rayan school at kulai at presidency school at pandeshwar. Recently Three private schools in Mangaluru and a private residential school in Udupi received emails threatening of explosive substances on their premises. The police did a thorough check and found the threats to be hoaxes.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm