ಬ್ರೇಕಿಂಗ್ ನ್ಯೂಸ್
16-12-20 10:49 pm Udupi Reporter ಕರಾವಳಿ
ಉಡುಪಿ, ಡಿ.16: ಇಲ್ಲಿನ ಕೆಮ್ಮಣ್ಣು ಬಳಿಯ ಹೊಳೆಯಲ್ಲಿ ಬುಧವಾರ ಸಂಜೆ ಅಪರಿಚಿತ ಯುವಕನೊಬ್ಬನ ಶವ ಪತ್ತೆಯಾಗಿದೆ.
ಹೊಳೆಯಲ್ಲಿ ಮೀನು ಹಿಡಿಯುತ್ತಿದ್ದ ಸ್ಥಳೀಯ ಮೀನುಗಾರರು ಅಪರಿಚಿತನ ಶವ ಪತ್ತೆ ಮಾಡಿದ್ದಾರೆ. ಶವವನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸೇರಿಸಲಾಗಿದೆ.
ಸ್ಥಳೀಯರ ಪ್ರಕಾರ, ಈ ಯುವಕನನ್ನು ಕೆಲವೇ ಸಮಯದ ಹಿಂದೆ ಹೊಳೆ ಬದಿ ಗಮನಿಸಿದ್ದಾರೆ. ಹೊಳೆಗೆ ಹಾರಿ ಸಾವಿಗೆ ಶರಣಾಗಿರಬೇಕೆಂದು ಶಂಕಿಸಲಾಗಿದೆ. ಆದರೆ, ಯುವಕ ಯಾರೆಂದು ಸ್ಥಳೀಯರಿಗೆ ತಿಳಿದಿಲ್ಲ.
In a shocking incident, a dead body of an unidentified man was found in Kemmannu river in the district here on the evening of Wednesday, December 16. The body was noticed by a few of the local youths who were fishing in the same river.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am