ಬ್ರೇಕಿಂಗ್ ನ್ಯೂಸ್
17-12-20 09:47 am Mangaluru Correspondent ಕರಾವಳಿ
ಮಂಗಳೂರು, ಡಿ.17: ಕರ್ತವ್ಯ ನಿರತ ಪೊಲೀಸ್ ಸಿಬಂದಿ ಮೇಲೆ ಹಲ್ಲೆಗೈದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಕುದ್ರೋಳಿ ನಿವಾಸಿ ನವಾಜ್ (21) ಬಂಧಿತ ಆರೋಪಿ. ಕತ್ತಿಯಿಂದ ಹಲ್ಲೆ ಮಾಡಿದ್ದ ಪ್ರಮುಖ ಆರೋಪಿ 16 ವರ್ಷದ ಬಾಲಕ ನಾಪತ್ತೆಯಾಗಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ನಿನ್ನೆ ಮಧ್ಯಾಹ್ನ ಬೈಕಿನಲ್ಲಿ ಬಂದಿದ್ದ ಇಬ್ಬರು ಯುವಕರು ಕಾರ್ ಸ್ಟ್ರೀಟ್ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ನಿಂತಿದ್ದ ಪೊಲೀಸರಿಗೆ ಹಲ್ಲೆಗೈದಿದ್ದರು. ಬೈಕಿನಲ್ಲಿ ಹಿಂಬದಿ ಸವಾರನಾಗಿದ್ದ 16 ವರ್ಷದ ಬಾಲಕ ಕತ್ತಿಯಿಂದ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಕೈಗೆ ಕಡಿದು ಪರಾರಿಯಾಗಿದ್ದ. ಆರೋಪಿಗಳ ಪತ್ತೆಗಾಗಿ ಪೊಲೀಸ್ ಕಮಿಷನರ್, ವಿಶೇಷ ತಂಡ ರಚಿಸಿದ್ದರು. ಆರೋಪಿಗಳ ಬಗ್ಗೆ ಖಚಿತ ಸುಳಿವು ಸಿಕ್ಕಿದ್ದರಿಂದ ನಿನ್ನೆ ರಾತ್ರಿಯೇ ಪೊಲೀಸರು ದಾಳಿ ನಡೆಸಿದ್ದು ಒಬ್ಬನನ್ನು ಬಂಧಿಸಿದ್ದಾರೆ. ಆತನ ಜೊತೆಗಿದ್ದ ಅಪ್ರಾಪ್ತ ಬಾಲಕ ತಪ್ಪಿಸಿಕೊಂಡಿದ್ದಾನೆ.
Also Read: ಮಂಗಳೂರು ; ಕರ್ತವ್ಯದಲ್ಲಿದ್ದ ಮುಖ್ಯಪೇದೆ ಮೇಲೆ ಹಾಡುಹಗಲೇ ತಲವಾರಿನಿಂದ ಹಲ್ಲೆ !!
Video:
Police have succeeded in arresting one person in connection to sword attack on Head Constable of Bunder Station near New Chitra Talkies in Car Street, Mangalore. The arrested has been identified as Navaz (21) from Kudroli.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am