ಬ್ರೇಕಿಂಗ್ ನ್ಯೂಸ್
19-02-25 01:56 pm Mangalore Correspondent ಕರಾವಳಿ
ಮಂಗಳೂರು, ಫೆ 19: ಕ್ಯಾಂಡಿ ತಿನ್ನುವಾಗ ಗಂಟಲಲ್ಲಿ ಸುಲುಕಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದ ಎರಡು ವರ್ಷದ ಮಗುವಿಗೆ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಕೆಎಂಸಿ ವೈದ್ಯರು ಮರು ಜನ್ಮ ನೀಡಿದ್ದಾರೆ.
ಗಂಟಲಲ್ಲಿ ಕ್ಯಾಂಡಿ ಸಿಲುಕಿದರ ಪರಿಣಾಮವಾಗಿ ಮಗು ಉಸಿರಾಟಕ್ಕೆ ತೊಂದರೆಯುಂಟಾಗಿತ್ತು. ತಕ್ಷಣಕ್ಕೆ ಮಗುವಿನ ಪೋಷಕರು ಆಸ್ಪತ್ರೆಗೆ ಕರೆ ತಂದಿದ್ದು, ವೈದ್ಯರ ಸಮಯ ಪ್ರಜ್ಞೆಯಿಂದಾಗಿ ತಕ್ಷಣಕ್ಕೆ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿಯನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಆಸ್ಪತ್ರೆಗೆ ಮಗುವನ್ನು ಕರೆತಂದಾಗ ಮಗು ಬಹಳ ನಿಶಕ್ತಗೊಂಡಿದ್ದು, ಆಮ್ಲಜನಕ ಪ್ರಮಾಣವೂ ಅಪಾಯಮಟ್ಟದಲ್ಲಿ ಕಡಿಮೆಯಾಗಿ, ಉಸಿರಾಟ ನಡೆಸಲು ಕಷ್ಟವಾಗುತ್ತಿತ್ತು. ತಕ್ಷಣ ಆಸ್ಪತ್ರೆಯ ತಜ್ಞ ವೈದ್ಯರು ಪರೀಕ್ಷೆ ನಡೆಸಿ ವಿಶೇಷವಾದ ಚೋಕಿಂಗ್ ರೆಸ್ಕೊ ವಿಧಾನವನ್ನು ಕೈಗೊಂಡರು. ಆದರೂ ಮಗುವಿನ ಸ್ಥಿತಿ ಸುಧಾರಿಸದಿದ್ದಾಗ ಕ್ರಮಬದ್ಧವಾಗಿ ಬೆನ್ನಿಗೆ ಮತ್ತು ಹೊಟ್ಟೆಯ ಭಾಗದಲ್ಲಿ ಒತ್ತಡ ಹಾಕುವ ಮೂಲಕ ಸಿಲುಕಿದ್ದ ಕ್ಯಾಂಡಿಯನ್ನು ವಾಂತಿ ಮಾಡಿಸಿ ಹೊರ ತೆಗೆದರು. ಆ ಬಳಿಕ ಮಗುವಿನ ಉಸಿರಾಟದಲ್ಲಿ ಚೇತರಿಕೆ ಕಂಡು ಬಂದಿದ್ದು, ನಿಗಾ ಘಟಕದಲ್ಲಿ ಆರೈಕೆ ಮಾಡಲಾಯಿತು ಎಂದು ತುರ್ತು ಚಿಕಿತ್ಸಾ ಘಟಕ ಕ್ಲಸ್ಟರ್ ಮುಖ್ಯಸ್ಥರಾದ ಡಾ. ಜೀಧು ರಾಧಾಕೃಷ್ಣನ್ ಪ್ರಕಟನಣೆಯಲ್ಲಿ ತಿಳಿಸಿದ್ದಾರೆ.
ಉಸಿರುಗಟ್ಟುವುದು ಅಥವಾ ಚೋಕಿಂಗ್ ಎಂದು ಕರೆಯಲ್ಪಡುವ ಸಮಸ್ಯೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಈ ಸಮಯದಲ್ಲಿ ವಹಿಸುವ ಮುಂಜಾಗ್ರತೆ ಹಾಗೂ ತುರ್ತು ಆರೈಕೆ, ಚಿಕಿತ್ಸೆ ಪ್ರಮುಖವಾಗಿದ್ದು, ಮಗುವಿನ ಜೀವ ಉಳಿಸುವಲ್ಲಿ ಪ್ರಮುಖವಾಗಿದೆ.
Mangalore Kmc doctors save two year old baby stuck with candy in throat through resco procedure. Two year old baby was in the point of death after candy got stuck in the throat.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm