ಬ್ರೇಕಿಂಗ್ ನ್ಯೂಸ್
21-02-25 07:54 pm Mangalore Correspondent ಕರಾವಳಿ
ಮಂಗಳೂರು, ಫೆ.21: ಮಂಗಳೂರು ಮೂಲದ ದುಬೈ ಉದ್ಯಮಿ, ಡಾ.ತುಂಬೆ ಮೊಯ್ದೀನ್ ಒಡೆತನದ ತುಂಬೆ ಗ್ರೂಪ್ ಆಫ್ ಸಂಸ್ಥೆಯವರು ಉಜ್ಬೆಕಿಸ್ತಾನದಲ್ಲಿ ಮೆಡಿಕಲ್ ಶಿಕ್ಷಣ ಆರಂಭಿಸಿದ್ದಾರೆ. ಪ್ರತಿಷ್ಠಿತ ಫೆರ್ಗಾನ ಮೆಡಿಕಲ್ ಇನ್ ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯ ಜೊತೆ ಸೇರಿಕೊಂಡು ಉಜ್ಬೇಕಿಸ್ತಾನದಲ್ಲಿ ತುಂಬೆ ಫೆರ್ಗಾನ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ ಎನ್ನುವ ಹೆಸರಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಆರಂಭಿಸಿದ್ದಾರೆ.
ಯುಎಇಯಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ವತಿಯಿಂದ ವಿಶ್ವ ದರ್ಜೆಯ ಮೆಡಿಕಲ್ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎರಡು ಸಂಸ್ಥೆಗಳ ಸಮನ್ವಯದೊಂದಿಗೆ ಉಜ್ಬೇಕಿಸ್ತಾನದಲ್ಲಿ ವೈದ್ಯಕೀಯ ಶಿಕ್ಷಣ ಆರಂಭಿಸಲಾಗಿದೆ. ಹೊಸ ಶಿಕ್ಷಣ ಸಂಸ್ಥೆಯ ಆರಂಭದ ಬಗ್ಗೆ ತುಂಬೆ ಗ್ರೂಪ್ ಆಫ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದೀನ್ ಹರ್ಷ ವ್ಯಕ್ತಪಡಿಸಿದ್ದು, ಫೆರ್ಗಾನ ಸಂಸ್ಥೆಯ ಜೊತೆಗೆ ಆಧುನಿಕ ಶೈಲಿಯ ವೈದ್ಯಕೀಯ ಶಿಕ್ಷಣ ನೀಡಲು ಮುಂದಾಗಿದ್ದೇವೆ. ಹೊಸ ಸಂಸ್ಥೆಯಡಿ ನವೀನ ಮಾದರಿಯ ಕೋರ್ಸುಗಳು, ಆಧುನಿಕ ಶೈಲಿಯ ವೈದ್ಯಕೀಯ ಶಿಕ್ಷಣ ಲಭ್ಯವಾಗಲಿದೆ ಎಂದಿದ್ದಾರೆ.
ತುಂಬೆ- ಫೆರ್ಗಾನ ಸಂಸ್ಥೆಯಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳ ಜೊತೆಗೆ ಹೊಸತಾಗಿ ಗ್ರಾಜುವೇಟ್ ಎಂಟ್ರಿ ಡಾಕ್ಟರ್ ಆಫ್ ಮೆಡಿಸಿನ್ (ಎಂ.ಡಿ) ನಾಲ್ಕು ವರ್ಷದ ಶಿಕ್ಷಣವೂ ಲಭ್ಯವಾಗಲಿದೆ. ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಮಾರ್ಗಸೂಚಿಯಂತೆ ಆಧುನಿಕ ಮೆಡಿಕಲ್ ಟೆಕ್ನಾಲಜಿ ಜೊತೆಗೆ ಆಧುನಿಕ ಮಾದರಿಯ ಕಲಿಕಾ ಶೈಲಿ ಹಾಗೂ ಕ್ಲಿನಿಕಲ್ ಟ್ರೈನಿಂಗ್ ಕೂಡ ವಿದ್ಯಾರ್ಥಿಗಳಿಗೆ ಸಿಗಲಿದೆ. ದುಬೈನ ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಅಧೀನದಲ್ಲಿ ಹೊಸ ಶಿಕ್ಷಣ ಸಂಸ್ಥೆ ಕಾರ್ಯ ನಿರ್ವಹಿಸಲಿದ್ದು, ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸೌಲಭ್ಯಗಳು ಸಿಗಲಿವೆ.
In a landmark move set to redefine medical education in Uzbekistan, Thumbay Group, a diversified international business conglomerate headquartered in the UAE, has announced the launch of the Thumbay Fergana College of Medical Sciences (TFCOMS) in collaboration with the esteemed Fergana Medical Institute of Public Health (FMIPH). This strategic partnership aims to deliver world-class medical education by leveraging the strengths of both institutions.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm