ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್ನ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯ ಸ್ಟುಡೆಂಟ್ ಸ್ಪೆಷಲ್ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.


ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm