ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್ನ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯ ಸ್ಟುಡೆಂಟ್ ಸ್ಪೆಷಲ್ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.


ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm