ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್ನ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯ ಸ್ಟುಡೆಂಟ್ ಸ್ಪೆಷಲ್ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.


ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am