ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್ನ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯ ಸ್ಟುಡೆಂಟ್ ಸ್ಪೆಷಲ್ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.
ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
25-05-25 08:48 pm
Bangalore Correspondent
Mysuru Suicide, Lake, Three Dead: ಪ್ರಿಯಕರನ ಜೊ...
24-05-25 07:45 pm
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
25-05-25 04:29 pm
HK News Desk
Mangalore Ship, Container: ಕೊಚ್ಚಿ ಬಳಿಯಲ್ಲಿ ಬೃ...
25-05-25 02:14 pm
Drone Attack, Russia, Brijesh Chowta: ಪಾಕ್ ಭಯ...
23-05-25 08:08 pm
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
25-05-25 10:27 pm
Mangalore Correspondent
MFC Hotel, Arrest, Black Moon Resto Mangalore...
25-05-25 07:57 pm
Mangalore Rain, Flood, Pumpwell: ಪಂಪ್ವೆಲ್ ಹೆ...
25-05-25 04:19 pm
Mangalore CCB, MFC Hotel Owner Siddique Arres...
25-05-25 02:46 pm
ಕೇರಳಕ್ಕೆ ಮುಂಗಾರು ಎಂಟ್ರಿ ; 16 ವರ್ಷಗಳ ಬಳಿಕ ಎಂಟು...
24-05-25 04:29 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm