ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್ನ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯ ಸ್ಟುಡೆಂಟ್ ಸ್ಪೆಷಲ್ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.


ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am