ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್ನ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯ ಸ್ಟುಡೆಂಟ್ ಸ್ಪೆಷಲ್ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.
ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 10:20 am
Mangalore Correspondent
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm