ಬ್ರೇಕಿಂಗ್ ನ್ಯೂಸ್
25-02-25 02:34 pm Mangalore Correspondent ಕರಾವಳಿ
ಮಂಗಳೂರು, ಫೆ.25 : ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ್ದು ಅಂಗಡಿ ಹೊರಗಡೆ ಕುಳಿತುಕೊಂಡಿದ್ದ ವೃದ್ಧೆಯೊಬ್ಬರು ಕಾರಿನ ಹೊಡೆತಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.
ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಕಾರಿನ ಧಾವಂತಕ್ಕೆ ಸಾಕ್ಷಿಯಾಗಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ಧ ಮಹಿಳೆ.



ಕಾರನ್ನು ಶೋಭಾ ಎಂಬವರು ಚಲಾಯಿಸುತ್ತಿದ್ದು ಅಂಗಡಿ ಮುಂದೆ ತಲುಪಿದಾಗ ನಿಯಂತ್ರಣ ಕಳೆದುಕೊಂಡು ಅಂಗಡಿಯತ್ತ ನುಗ್ಗಿ ಬಂದಿದೆ. ಮೊದಲಿಗೆ ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದು ದೂರಕ್ಕೆ ಬಿದ್ದಿದ್ದಾರೆ. ಬಳಿಕ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆ ಸುಮತಿಗೆ ಕಾರು ನೇರವಾಗಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸುಮತಿ ಅವರನ್ನು ಮಂಗಳೂರು ಹೊರವಲಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A heartbreaking #accident occurred in #Bantwal, #Mangalore, where a 91-year-old woman named Sumathi lost her life after being struck by a vehicle while sitting near her son's shop. #liveaccident pic.twitter.com/6xvszb3Jlz
— Headline Karnataka (@hknewsonline) February 25, 2025
A heartbreaking accident occurred in Bantwal, Mangalore, where a 91-year-old woman named Sumathi lost her life after being struck by a vehicle while sitting near her son's shop. The incident has garnered significant attention, with a video of the accident circulating widely on social media.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm