ಬ್ರೇಕಿಂಗ್ ನ್ಯೂಸ್
25-02-25 02:34 pm Mangalore Correspondent ಕರಾವಳಿ
ಮಂಗಳೂರು, ಫೆ.25 : ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ್ದು ಅಂಗಡಿ ಹೊರಗಡೆ ಕುಳಿತುಕೊಂಡಿದ್ದ ವೃದ್ಧೆಯೊಬ್ಬರು ಕಾರಿನ ಹೊಡೆತಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.
ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಕಾರಿನ ಧಾವಂತಕ್ಕೆ ಸಾಕ್ಷಿಯಾಗಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ಧ ಮಹಿಳೆ.



ಕಾರನ್ನು ಶೋಭಾ ಎಂಬವರು ಚಲಾಯಿಸುತ್ತಿದ್ದು ಅಂಗಡಿ ಮುಂದೆ ತಲುಪಿದಾಗ ನಿಯಂತ್ರಣ ಕಳೆದುಕೊಂಡು ಅಂಗಡಿಯತ್ತ ನುಗ್ಗಿ ಬಂದಿದೆ. ಮೊದಲಿಗೆ ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದು ದೂರಕ್ಕೆ ಬಿದ್ದಿದ್ದಾರೆ. ಬಳಿಕ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆ ಸುಮತಿಗೆ ಕಾರು ನೇರವಾಗಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸುಮತಿ ಅವರನ್ನು ಮಂಗಳೂರು ಹೊರವಲಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A heartbreaking #accident occurred in #Bantwal, #Mangalore, where a 91-year-old woman named Sumathi lost her life after being struck by a vehicle while sitting near her son's shop. #liveaccident pic.twitter.com/6xvszb3Jlz
— Headline Karnataka (@hknewsonline) February 25, 2025
A heartbreaking accident occurred in Bantwal, Mangalore, where a 91-year-old woman named Sumathi lost her life after being struck by a vehicle while sitting near her son's shop. The incident has garnered significant attention, with a video of the accident circulating widely on social media.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm