ಬ್ರೇಕಿಂಗ್ ನ್ಯೂಸ್
27-02-25 10:31 pm Mangalore Correspondent ಕರಾವಳಿ
ಮಂಗಳೂರು, ಫೆ.27: ಅಂಕೋಲಾ ಬಳಿಯ ರಾಮನಗುಳಿ ಎಂಬಲ್ಲಿ ಮಂಗಳೂರಿಗೆ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ರೂಪಾಯಿ ಹಣ ದೋಚಿದ ಪ್ರಕರಣದಲ್ಲಿ ಕಾರವಾರ ಪೊಲೀಸರು ಮಂಗಳೂರಿನ ನಟೋರಿಯಸ್ ತಲ್ಲತ್ ಗ್ಯಾಂಗಿನ ಇಬ್ಬರು ಸದಸ್ಯರನ್ನು ಬಂಧಿಸಿ ಕರೆದೊಯ್ದಿದ್ದಾರೆಂಬ ಮಾಹಿತಿ ಲಭಿಸಿದೆ.
ಜ.28ರಂದು ಅಂಕೋಲಾ ಬಳಿಯ ರಾಮನಗುಳಿ ಎಂಬಲ್ಲಿ ಹೆದ್ದಾರಿ ಬದಿಯಲ್ಲಿ ಅನಾಥ ಕಾರು ಪತ್ತೆಯಾಗಿತ್ತು. ಹಿಂಬದಿ ಜಖಂ ಆಗಿದ್ದ ಸ್ಥಿತಿಯಲ್ಲಿದ್ದ ಕಾರಿನಲ್ಲಿ 1.14 ಕೋಟಿ ನಗದು ಪತ್ತೆಯಾಗಿತ್ತು. ಘಟನೆ ಬಗ್ಗೆ ಬೆನ್ನತ್ತಿದ ಪೊಲೀಸರಿಗೆ ಕಾರು ಮಂಗಳೂರಿನ ಜುವೆಲ್ಲರಿ ಮಾಲೀಕ ರಾಜೇಶ ಪವಾರ್ ಎಂಬವರದ್ದೆಂದು ತಿಳಿದುಬಂದಿತ್ತು. ಕೆಲವು ದಿನಗಳ ಬಳಿಕ ರಾಜೇಶ್ ಪವಾರ್ ಮತ್ತು ಕಾರಿನ ಚಾಲಕರು ಅಂಕೋಲಾ ಠಾಣೆಗೆ ತೆರಳಿ ದರೋಡೆ ಆಗಿರುವ ಬಗ್ಗೆ ದೂರು ನೀಡಿದ್ದರು.



ಜುವೆಲ್ಲರಿ ಬಂಗಾರವನ್ನು ಬೆಳಗಾವಿಯಲ್ಲಿ ವ್ಯಕ್ತಿಯೊಬ್ಬರಿಗೆ ನೀಡಿ, ಅಲ್ಲಿಂದ 2.80 ಕೋಟಿ ನಗದು ಹಣವನ್ನು ಹಿಂದೆ ತರುತ್ತಿದ್ದಾಗ ಅಂಕೋಲಾದಲ್ಲಿ ಅಡ್ಡಗಟ್ಟಿದ್ದ ತಂಡವೊಂದು ಚಾಲಕರಿಗೆ ಹಲ್ಲೆಗೈದು ಹಣವನ್ನು ದೋಚಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಚಾಲಕರಿಬ್ಬರನ್ನು ತನಿಖೆ ನಡೆಸಿದ್ದು ಕೆಲವು ಮಾಹಿತಿ ಹೊರಬಿದ್ದಿತ್ತು. ಇದೀಗ ಮಂಗಳೂರು ಹೊರವಲಯದ ಅಡ್ಯಾರ್, ಬಜಾಲ್ ನಲ್ಲಿ ಸಕ್ರಿಯವಾಗಿರುವ ತಲ್ಲತ್ ಗ್ಯಾಂಗ್ ಸದಸ್ಯರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಗ್ಯಾಂಗ್ ಪ್ರಮುಖರು ತಲೆಮರೆಸಿಕೊಂಡಿದ್ದಾರೆ.
Ankola cash Robbery case, two from Mangalore Talat gang arrested by police over cash robbery. The recovery of ₹ 1.15 crore in cash from a Hyundai Creta found abandoned in a forest near Karwar in coastal Karnataka on January 28 this year has revealed a case of robbery of ₹ 1.80 crore in cash and spotlighted gold smuggling rackets in the region.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm