ಬ್ರೇಕಿಂಗ್ ನ್ಯೂಸ್
28-02-25 06:13 pm Mangalore Correspondent ಕರಾವಳಿ
ಮಂಗಳೂರು, ಫೆ.28: ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಎರಡು ದಿನ ಕಳೆದರೂ ಪತ್ತೆಯಾಗಿಲ್ಲ. ಫರಂಗಿಪೇಟೆಯ ಸುತ್ತಮುತ್ತ ಡ್ರಗ್ಸ್, ಗಾಂಜಾ ವ್ಯಸನಿಗಳ ಒಂದು ದೊಡ್ಡ ತಂಡ ಇದೆ ಎಂಬುದು ಅಲ್ಲಿಯ ಅಕ್ಕಪಕ್ಕದ ಜನ ಮಾತನಾಡುತ್ತಿ ದ್ದಾರೆ. ಆದ್ದರಿಂದ ಈ ನಾಪತ್ತೆಯ ಹಿಂದೆ ಹಲವು ಸಂಶಯಗಳು ವ್ಯಕ್ತವಾಗುತ್ತಿದ್ದು ಇದರ ಹಿಂದೆ ಗಾಂಜಾ ವ್ಯಸನಿಗಳ ತಂಡದ ಕೈವಾಡ ಇರಬಹುದು ಎಂಬ ಸಂಶಯವನ್ನು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿ ನಾಪತ್ತೆ ಹಿನ್ನೆಲೆಯಲ್ಲಿ ಹಿಂದು ಸಂಘಟನೆ ಪ್ರಮುಖರ ನಿಯೋಗ, ದಿಗಂತ್ ಮನೆಗೆ ಭೇಟಿ ನೀಡಿ ಗಾಬರಿಗೊಂಡ ಮನೆಯವರಿಗೆ ಸಾಂತ್ವನ ಹೇಳಿತು. ಇದೇ ವೇಳೆ, ದಿಗಂತ್ ನಾಪತ್ತೆಯಾದ ಸಂದರ್ಭ ಮತ್ತು ಅದರ ಹಿಂದಿನ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.


ದಿಗಂತ್ ನಾಪತ್ತೆಯಾದ ಸಮಯದಲ್ಲಿ ಅಪರಿಚಿತ ಕ್ವಾಲಿಸ್ ಕಾರು ಆ ಜಾಗದಲ್ಲಿ ಓಡಾಡಿದ್ದು ಫರಂಗಿಪೇಟೆಯ ಆಂಜನೇಯ ದೇವಸ್ಥಾನದ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಆ ಕಾರು ಯಾರದ್ದು ಮತ್ತು ಅದರಲ್ಲಿ ವಿದ್ಯಾರ್ಥಿಯನ್ನು ಅಪಹರಿಸಲಾಗಿದೆಯೇ ಎಂಬ ಬಗ್ಗೆ ತನಿಖೆ ಮಾಡಬೇಕು. ನಾಪತ್ತೆಯಾದ ವಿದ್ಯಾರ್ಥಿಯನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶ್ವ ಹಿಂದೂ ಪರಿಷದ್ ಆಗ್ರಹಿಸುತ್ತದೆ. ದೇವಸ್ಥಾನಕ್ಕೆಂದು ಹೊರಟವನು ಮನೆಗೆ ಹಿಂದಿರುಗದಿರುವುದರಿಂದ ಮನೆಯವರೆಲ್ಲರೂ ಗಾಬರಿಗೊಂಡಿದ್ದಾರೆ. ಮನೆಯವರ ಪ್ರಶ್ನೆಗಳಿಗೆ ಪೊಲೀಸರು ಉತ್ತರ ನೀಡಬೇಕಾಗಿದೆ ಎಂದು ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Hindu activist Sharan Pumpwell visits residence of missing student at Farangipete in Mangalore. Hindu organization leader Sharan Pumpwell visited the residence of missing student Diganth at Kidebettu, Farangipete, on Friday, February 28. Diganth, a student, went missing on the evening of Tuesday, February 25, after leaving home to visit a temple.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm