ಬ್ರೇಕಿಂಗ್ ನ್ಯೂಸ್
09-08-20 10:58 am Mangalore Reporter ಕರಾವಳಿ
ಮಂಗಳೂರು, ಆ.9 : ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಕರಾವಳಿಯಲ್ಲಿ ಅನಾಹುತಕ್ಕೆ ಕಾರಣವಾಗುತ್ತಿದೆ. ಉಳ್ಳಾಲ ನಗರ ವ್ಯಾಪ್ತಿಯ ಬಂಗೇರ ಲೇನ್ ನಲ್ಲಿ ಆವರಣ ಗೋಡೆ ಕುಸಿದು ಬಿದ್ದು ಕಾಲುವೆ ಉಕ್ಕಿ ಹರಿದಿದ್ದು ಅನೇಕ ಮನೆಗಳಿಗೆ ನೀರು ನುಗ್ಗಿದೆ.



ಭಾರೀ ಮಳೆಯಿಂದಾಗಿ ಕಾಲುವೆಯ ಅಂಚಿನಲ್ಲಿರುವ ಅನೂಪ್ ಎಂಬವರ ಮನೆಯ ಆವರಣ ಗೋಡೆ ಕುಸಿದಿದ್ದು ಮನೆಯೂ ಅಪಾಯದಂಚಿನಲ್ಲಿದೆ. ಕಾಲುವೆಗೆ ಆವರಣ ಗೋಡೆ ಕುಸಿದು ಬಿದ್ದಿದ್ದರಿಂದ ನೀರು ಒಮ್ಮೆಲೇ ಉಕ್ಕಿ ಹರಿದಿದೆ. ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿದ್ದು ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳ್ಳಾಲ ನಗರಸಭಾ ಪೌರಾಯುಕ್ತ ರಾಯಪ್ಪ ಮತ್ತು ಸ್ಥಳೀಯ ಕೌನ್ಸಿಲರ್ ನಮಿತಾ ಗಟ್ಟಿ ಸ್ಥಳದಲ್ಲಿದ್ದು ಜೆಸಿಬಿ ಯಂತ್ರದ ಮೂಲಕ ಕಾಲುವೆಯಲ್ಲಿ ಬಿದ್ದಿರುವ ಕಲ್ಲುಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm