ಬ್ರೇಕಿಂಗ್ ನ್ಯೂಸ್
02-03-25 06:10 pm Udupi Correspondent ಕರಾವಳಿ
ಉಡುಪಿ, ಮಾ.2: ಕುಂಭಮೇಳ ನಡೆದ ತ್ರಿವೇಣಿ ಸಂಗಮದಲ್ಲಿ ನೀರಿಗೇನಾದರೂ ಜಾತಿ ಇದೆಯಾ. ಪಾರ್ಟಿ ಇದೆಯಾ.. ಮೂರು ನದಿಗಳು ಸೇರುವಂತಹ ಪವಿತ್ರ ಜಾಗದಲ್ಲಿ ಮುಳುಗು ಹಾಕಿ ಬಂದಿದ್ದೇನೆ. ಅದೇ ದಿನ ರಾತ್ರಿ 12 ಗಂಟೆಗೆ ಮೈಸೂರಿನ ಟಿ ನರಸೀಪುದರಲ್ಲಿ ಕಪಿಲಾದ ನದಿಯಲ್ಲಿ ಕುಂಭಮೇಳದಲ್ಲಿ ಭಾಗಿಯಾಗಿದ್ದೇನೆ, ಇದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿಕೆ ಶಿವಕುಮಾರ್, ಹಿಂದೆ ನಮ್ಮ ಕ್ಷೇತ್ರದಲ್ಲಿ ಏಸು ಶಿಲುಬೆಗೆ ಪ್ರೋತ್ಸಾಹ ಕೊಟ್ಟೆ ಅಂತ ನನ್ನನ್ನು ಈ ಭಾಗದವರು ಏಸು ಕುಮಾರ ಎಂದು ಕರೆದಿದ್ದರು. ಸಂಸದರೊಬ್ಬರು ಮುಸ್ಲಿಮರನ್ನು ಪಂಚರ್ ಹಾಕಲು ಲಾಯಕ್ಕು ಎಂದು ಹೇಳಿದಾಗ, ಅವರನ್ನು ಬ್ರದರ್ಸ್ ಎಂದು ಹೇಳಿದ್ದೆ. ಚಿಕನ್, ಮಟನ್ ಕಡಿಯಲು ಅವರೇ ಬೇಕಲ್ವಾ. ಬೇರೆಯವರು ಕಡಿಯುತ್ತಾರೆಯೇ ಎಂದು ಕೇಳಿದ್ದೆ.
ನಾನು ಶಿವನ ಮಗ, ಶಿವಕುಮಾರ್ ಅಂತ ಹೆಸರಿಟ್ಟಿದ್ದಾರೆ. ಶಿವನ ಆರಾಧನೆಗೆಂದು ಹೋಗಿದ್ದೇನೆ. ಅದರಲ್ಲೇನು ವಿಶೇಷ ಇಲ್ಲ. ಯಾರು ಏನು ಬೇಕಾದರೂ ಲೆಕ್ಕಾಚಾರ ಹಾಕಿಕೊಳ್ಳಲಿ, ಏನು ಬೇಕಾದರೂ ಮಾಡಿಕೊಳ್ಳಲಿ. ಬಿಜೆಪಿಯವರು ಅವರ ಮನೇನಾ ಸರಿ ಮಾಡಿಕೊಳ್ಳಲಿ ಎಂದು ಹೇಳಿದರು.
ಕಾಪು ದೇವಿಯ ಅನುಗ್ರಹದಿಂದ ದೇವಸ್ಥಾನವನ್ನು ವಿಶೇಷವಾಗಿ ಮಾಡಿದ್ದಾರೆ. ಇಲ್ಲಿಗೆ ಬಂದಿದ್ದು ಭಾಗ್ಯ ಅಂದುಕೊಳ್ಳುತ್ತೇನೆ. ಸರ್ಕಾರದ ಹಣವೇ ಇಲ್ಲದೆ ಭಕ್ತರು ಸ್ವಇಚ್ಛೆಯಿಂದ ಇಷ್ಟೊಂದು ಅದ್ಭುತವಾಗಿ ಮಾಡಿದ್ದಾರೆ. ಯಾರೆಲ್ಲ ಈ ಕೆಲಸ ಮಾಡಿದ್ದಾರೋ ಅವರಿಗೆಲ್ಲ ದೇವಿಯ ಅನುಗ್ರಹ ಸಿಗಲಿ. ಬಾಗಲಕೋಟೆಯ ಶಿಲೆಯನ್ನು ಬಳಸಿ ಅದ್ಭುತವಾಗಿ ಮಾಡಿಸಿದ್ದಾರೆ ಎಂದು ಹೇಳಿದರು.
Karnataka Deputy Chief Minister DK Shivakumar on Sunday, March 2 said that his visits to temples often stir controversies. He made these remarks while addressing a gathering at the consecration ceremony of the Kaup Sri Hosa Marigudi temple
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm