ಬ್ರೇಕಿಂಗ್ ನ್ಯೂಸ್
02-03-25 09:36 pm Udupi Correspondent ಕರಾವಳಿ
ಉಡುಪಿ, ಮಾ 02: ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಸಿದ್ದರಾಮಯ್ಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಯಡಿಯೂರಪ್ಪನವರ ಬಜೆಟ್ ನಲ್ಲಿ ಎಲ್ಲಾ ಜಿಲ್ಲೆಗಳಿಗೂ ನಮಗೇನು ಸಿಗುತ್ತೆ ಎಂಬ ಕಾತರ ಇತ್ತು. ತುಳುನಾಡಿಗೆ ಯಡಿಯೂರಪ್ಪನವರು ವಿಶೇಷ ಅನುದಾನ ನೀಡುತ್ತಿದ್ದರು. ಈ ಸರ್ಕಾರದಲ್ಲಿ ಆ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ ;
ಉಡುಪಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ. ಗ್ಯಾರೆಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ನೀರಾವರಿ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್ ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ಸ್ವತಃ ಇಂಧನ ಸಚಿವ ಜಾರ್ಜ್ ಒಪ್ಪಿಕೊಂಡಿದ್ದಾರೆ. ವಿವಿಧ ಇಲಾಖೆಗಳು 6,000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕೈಗಡಿಯಾರವಾಗಿದೆ ಎಂದರು.
9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ ;
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳು ತಮ್ಮ ಕ್ಷೇತ್ರಕ್ಕೆ ಯಾವಾಗ ಅನುದಾನ ಕೊಡುತ್ತಾರೆ ಎಂದು ಎಲ್ಲಾ ಶಾಸಕರು ಕಾಯುವಂತಾಗಿದೆ. ಇಂಥ ಸ್ಥಿತಿ ನಮ್ಮ ರಾಜ್ಯಕ್ಕೆ ಯಾವತ್ತೂ ಬಂದಿರಲಿಲ್ಲ. 9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ. ವಿಶ್ವವಿದ್ಯಾಲಯ ಅನುದಾನ ಕೊಡಲು ರಾಜ್ಯ ಸರ್ಕಾರಕ್ಕೆ ಅಸಾಧ್ಯವಾಗಿದೆ ಎಂದು ಕಿಡಿಕಾರಿದರು.
Feels pitty while seeing CM Siddaramaiah says BJP President BY Vijayendra in udupi. He said that the Congress government has put the financial system of the State completely down. 9 universities has been closed. They are unable to pay the free bees which they promised he added.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm