ಬ್ರೇಕಿಂಗ್ ನ್ಯೂಸ್
02-03-25 09:36 pm Udupi Correspondent ಕರಾವಳಿ
ಉಡುಪಿ, ಮಾ 02: ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಸಿದ್ದರಾಮಯ್ಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಯಡಿಯೂರಪ್ಪನವರ ಬಜೆಟ್ ನಲ್ಲಿ ಎಲ್ಲಾ ಜಿಲ್ಲೆಗಳಿಗೂ ನಮಗೇನು ಸಿಗುತ್ತೆ ಎಂಬ ಕಾತರ ಇತ್ತು. ತುಳುನಾಡಿಗೆ ಯಡಿಯೂರಪ್ಪನವರು ವಿಶೇಷ ಅನುದಾನ ನೀಡುತ್ತಿದ್ದರು. ಈ ಸರ್ಕಾರದಲ್ಲಿ ಆ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ ;
ಉಡುಪಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ. ಗ್ಯಾರೆಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ನೀರಾವರಿ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್ ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ಸ್ವತಃ ಇಂಧನ ಸಚಿವ ಜಾರ್ಜ್ ಒಪ್ಪಿಕೊಂಡಿದ್ದಾರೆ. ವಿವಿಧ ಇಲಾಖೆಗಳು 6,000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕೈಗಡಿಯಾರವಾಗಿದೆ ಎಂದರು.
9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ ;
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳು ತಮ್ಮ ಕ್ಷೇತ್ರಕ್ಕೆ ಯಾವಾಗ ಅನುದಾನ ಕೊಡುತ್ತಾರೆ ಎಂದು ಎಲ್ಲಾ ಶಾಸಕರು ಕಾಯುವಂತಾಗಿದೆ. ಇಂಥ ಸ್ಥಿತಿ ನಮ್ಮ ರಾಜ್ಯಕ್ಕೆ ಯಾವತ್ತೂ ಬಂದಿರಲಿಲ್ಲ. 9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ. ವಿಶ್ವವಿದ್ಯಾಲಯ ಅನುದಾನ ಕೊಡಲು ರಾಜ್ಯ ಸರ್ಕಾರಕ್ಕೆ ಅಸಾಧ್ಯವಾಗಿದೆ ಎಂದು ಕಿಡಿಕಾರಿದರು.
Feels pitty while seeing CM Siddaramaiah says BJP President BY Vijayendra in udupi. He said that the Congress government has put the financial system of the State completely down. 9 universities has been closed. They are unable to pay the free bees which they promised he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm