ಬ್ರೇಕಿಂಗ್ ನ್ಯೂಸ್
02-03-25 09:36 pm Udupi Correspondent ಕರಾವಳಿ
ಉಡುಪಿ, ಮಾ 02: ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಸಿದ್ದರಾಮಯ್ಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಯಡಿಯೂರಪ್ಪನವರ ಬಜೆಟ್ ನಲ್ಲಿ ಎಲ್ಲಾ ಜಿಲ್ಲೆಗಳಿಗೂ ನಮಗೇನು ಸಿಗುತ್ತೆ ಎಂಬ ಕಾತರ ಇತ್ತು. ತುಳುನಾಡಿಗೆ ಯಡಿಯೂರಪ್ಪನವರು ವಿಶೇಷ ಅನುದಾನ ನೀಡುತ್ತಿದ್ದರು. ಈ ಸರ್ಕಾರದಲ್ಲಿ ಆ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ ;
ಉಡುಪಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ. ಗ್ಯಾರೆಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ನೀರಾವರಿ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್ ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ಸ್ವತಃ ಇಂಧನ ಸಚಿವ ಜಾರ್ಜ್ ಒಪ್ಪಿಕೊಂಡಿದ್ದಾರೆ. ವಿವಿಧ ಇಲಾಖೆಗಳು 6,000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕೈಗಡಿಯಾರವಾಗಿದೆ ಎಂದರು.
9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ ;
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳು ತಮ್ಮ ಕ್ಷೇತ್ರಕ್ಕೆ ಯಾವಾಗ ಅನುದಾನ ಕೊಡುತ್ತಾರೆ ಎಂದು ಎಲ್ಲಾ ಶಾಸಕರು ಕಾಯುವಂತಾಗಿದೆ. ಇಂಥ ಸ್ಥಿತಿ ನಮ್ಮ ರಾಜ್ಯಕ್ಕೆ ಯಾವತ್ತೂ ಬಂದಿರಲಿಲ್ಲ. 9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ. ವಿಶ್ವವಿದ್ಯಾಲಯ ಅನುದಾನ ಕೊಡಲು ರಾಜ್ಯ ಸರ್ಕಾರಕ್ಕೆ ಅಸಾಧ್ಯವಾಗಿದೆ ಎಂದು ಕಿಡಿಕಾರಿದರು.
Feels pitty while seeing CM Siddaramaiah says BJP President BY Vijayendra in udupi. He said that the Congress government has put the financial system of the State completely down. 9 universities has been closed. They are unable to pay the free bees which they promised he added.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am