ಬ್ರೇಕಿಂಗ್ ನ್ಯೂಸ್
02-03-25 09:36 pm Udupi Correspondent ಕರಾವಳಿ
ಉಡುಪಿ, ಮಾ 02: ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಸಿದ್ದರಾಮಯ್ಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಯಡಿಯೂರಪ್ಪನವರ ಬಜೆಟ್ ನಲ್ಲಿ ಎಲ್ಲಾ ಜಿಲ್ಲೆಗಳಿಗೂ ನಮಗೇನು ಸಿಗುತ್ತೆ ಎಂಬ ಕಾತರ ಇತ್ತು. ತುಳುನಾಡಿಗೆ ಯಡಿಯೂರಪ್ಪನವರು ವಿಶೇಷ ಅನುದಾನ ನೀಡುತ್ತಿದ್ದರು. ಈ ಸರ್ಕಾರದಲ್ಲಿ ಆ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ ;
ಉಡುಪಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ. ಗ್ಯಾರೆಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ನೀರಾವರಿ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್ ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ಸ್ವತಃ ಇಂಧನ ಸಚಿವ ಜಾರ್ಜ್ ಒಪ್ಪಿಕೊಂಡಿದ್ದಾರೆ. ವಿವಿಧ ಇಲಾಖೆಗಳು 6,000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕೈಗಡಿಯಾರವಾಗಿದೆ ಎಂದರು.
9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ ;
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳು ತಮ್ಮ ಕ್ಷೇತ್ರಕ್ಕೆ ಯಾವಾಗ ಅನುದಾನ ಕೊಡುತ್ತಾರೆ ಎಂದು ಎಲ್ಲಾ ಶಾಸಕರು ಕಾಯುವಂತಾಗಿದೆ. ಇಂಥ ಸ್ಥಿತಿ ನಮ್ಮ ರಾಜ್ಯಕ್ಕೆ ಯಾವತ್ತೂ ಬಂದಿರಲಿಲ್ಲ. 9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ. ವಿಶ್ವವಿದ್ಯಾಲಯ ಅನುದಾನ ಕೊಡಲು ರಾಜ್ಯ ಸರ್ಕಾರಕ್ಕೆ ಅಸಾಧ್ಯವಾಗಿದೆ ಎಂದು ಕಿಡಿಕಾರಿದರು.
Feels pitty while seeing CM Siddaramaiah says BJP President BY Vijayendra in udupi. He said that the Congress government has put the financial system of the State completely down. 9 universities has been closed. They are unable to pay the free bees which they promised he added.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm