ಬ್ರೇಕಿಂಗ್ ನ್ಯೂಸ್
03-03-25 09:59 pm Mangalore Correspondent ಕರಾವಳಿ
ಪುತ್ತೂರು, ಮಾ.3 : ಪುತ್ತೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನ ಬಗ್ಗೆ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ.
ಪೂಜಾಶ್ರೀ (23) ನೇಣಿಗೆ ಶರಣಾದ ಮಹಿಳೆ. ಈಕೆ ಪುತ್ತೂರಿನ ಕಾಣಿಯೂರು ಗ್ರಾಮದ ಬಾಕಿಮಾರು ನಿವಾಸಿಯಾಗಿದ್ದು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬವರನ್ನು 10 ತಿಂಗಳ ಹಿಂದೆ ಮದುವೆಯಾಗಿದ್ದರು. ಕೆಲಸ ಹುಡುಕುವುದಕ್ಕಾಗಿ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಟ್ಟಿದ್ದರು.
ಸಂಬಂಧಿಕರ ಮನೆಯಲ್ಲಿದ್ದ ಪೂಜಾಶ್ರೀ ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಬರಾಯ ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದು ಪತ್ನಿ ಕೆಲಸ ಮಾಡುವ ಹಂಬಲ ವ್ಯಕ್ತಪಡಿಸಿದ್ದಕ್ಕೆ ಬೆಂಗಳೂರಿಗೆ ಕಳಿಸಿದ್ದರು. ಆದರೆ ಸೂಕ್ತ ಕೆಲಸ ಸಿಗದ ಕಾರಣವೋ ಏನೋ ಸಾವಿಗೆ ಶರಣಾಗಿದ್ದಾರೆ.
ಪೂಜಾಶ್ರೀ ಆತ್ಮಹತ್ಯೆಗೇನು ಕಾರಣವೆಂದು ತಿಳಿದುಬಂದಿಲ್ಲ. ಆದರೆ ದಿಢೀರ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಜಾಲಹಳ್ಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur newly wed girl commits suicide in Bangalore. The deceased has been identified as Poojashree. Police are now investigating the case
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm