ಬ್ರೇಕಿಂಗ್ ನ್ಯೂಸ್
03-03-25 09:59 pm Mangalore Correspondent ಕರಾವಳಿ
ಪುತ್ತೂರು, ಮಾ.3 : ಪುತ್ತೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನ ಬಗ್ಗೆ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ.
ಪೂಜಾಶ್ರೀ (23) ನೇಣಿಗೆ ಶರಣಾದ ಮಹಿಳೆ. ಈಕೆ ಪುತ್ತೂರಿನ ಕಾಣಿಯೂರು ಗ್ರಾಮದ ಬಾಕಿಮಾರು ನಿವಾಸಿಯಾಗಿದ್ದು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬವರನ್ನು 10 ತಿಂಗಳ ಹಿಂದೆ ಮದುವೆಯಾಗಿದ್ದರು. ಕೆಲಸ ಹುಡುಕುವುದಕ್ಕಾಗಿ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಟ್ಟಿದ್ದರು.
ಸಂಬಂಧಿಕರ ಮನೆಯಲ್ಲಿದ್ದ ಪೂಜಾಶ್ರೀ ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಬರಾಯ ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದು ಪತ್ನಿ ಕೆಲಸ ಮಾಡುವ ಹಂಬಲ ವ್ಯಕ್ತಪಡಿಸಿದ್ದಕ್ಕೆ ಬೆಂಗಳೂರಿಗೆ ಕಳಿಸಿದ್ದರು. ಆದರೆ ಸೂಕ್ತ ಕೆಲಸ ಸಿಗದ ಕಾರಣವೋ ಏನೋ ಸಾವಿಗೆ ಶರಣಾಗಿದ್ದಾರೆ.
ಪೂಜಾಶ್ರೀ ಆತ್ಮಹತ್ಯೆಗೇನು ಕಾರಣವೆಂದು ತಿಳಿದುಬಂದಿಲ್ಲ. ಆದರೆ ದಿಢೀರ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಜಾಲಹಳ್ಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur newly wed girl commits suicide in Bangalore. The deceased has been identified as Poojashree. Police are now investigating the case
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm