ಬ್ರೇಕಿಂಗ್ ನ್ಯೂಸ್
03-03-25 09:59 pm Mangalore Correspondent ಕರಾವಳಿ
ಪುತ್ತೂರು, ಮಾ.3 : ಪುತ್ತೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನ ಬಗ್ಗೆ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ.
ಪೂಜಾಶ್ರೀ (23) ನೇಣಿಗೆ ಶರಣಾದ ಮಹಿಳೆ. ಈಕೆ ಪುತ್ತೂರಿನ ಕಾಣಿಯೂರು ಗ್ರಾಮದ ಬಾಕಿಮಾರು ನಿವಾಸಿಯಾಗಿದ್ದು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬವರನ್ನು 10 ತಿಂಗಳ ಹಿಂದೆ ಮದುವೆಯಾಗಿದ್ದರು. ಕೆಲಸ ಹುಡುಕುವುದಕ್ಕಾಗಿ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಟ್ಟಿದ್ದರು.
ಸಂಬಂಧಿಕರ ಮನೆಯಲ್ಲಿದ್ದ ಪೂಜಾಶ್ರೀ ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಬರಾಯ ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದು ಪತ್ನಿ ಕೆಲಸ ಮಾಡುವ ಹಂಬಲ ವ್ಯಕ್ತಪಡಿಸಿದ್ದಕ್ಕೆ ಬೆಂಗಳೂರಿಗೆ ಕಳಿಸಿದ್ದರು. ಆದರೆ ಸೂಕ್ತ ಕೆಲಸ ಸಿಗದ ಕಾರಣವೋ ಏನೋ ಸಾವಿಗೆ ಶರಣಾಗಿದ್ದಾರೆ.
ಪೂಜಾಶ್ರೀ ಆತ್ಮಹತ್ಯೆಗೇನು ಕಾರಣವೆಂದು ತಿಳಿದುಬಂದಿಲ್ಲ. ಆದರೆ ದಿಢೀರ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಜಾಲಹಳ್ಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur newly wed girl commits suicide in Bangalore. The deceased has been identified as Poojashree. Police are now investigating the case
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm